ಬಂಡೀಪುರ ಹುಲಿ ಮೀಸಲು ಅರಣ್ಯ 
ರಾಜ್ಯ

ಬಂಡೀಪುರ ಹುಲಿ ಮೀಸಲು ಪ್ರದೇಶದಲ್ಲಿ ಅತಿಕ್ರಮಣ ಪ್ರವೇಶ: ಮೂವರು ಪೋರ್ಚುಗೀಸರು ಅಧಿಕಾರಿಗಳ ವಶಕ್ಕೆ

ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ಇಲ್ಲದೇ ಬಂಡೀಪುರ ಹುಲಿ ಮೀಸಲು ಅರಣ್ಯವನ್ನು ಅತಿಕ್ರಮವಾಗಿ ಪ್ರವೇಶಿಸಿದ ಮೂವರು ಪೋರ್ಚುಗೀಸ್ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಅನುಮತಿ ಇಲ್ಲದೇ ಬಂಡೀಪುರ ಹುಲಿ ಮೀಸಲು ಅರಣ್ಯವನ್ನು ಅತಿಕ್ರಮವಾಗಿ ಪ್ರವೇಶಿಸಿದ ಮೂವರು ಪೋರ್ಚುಗೀಸ್ ಪ್ರಜೆಗಳನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನಾವು ಅವರನ್ನು ಬಂಧಿಸಿಲ್ಲ, ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದೇವೆ, ದಾರಿ ತಪ್ಪಿ ನಾವು ಅರಣ್ಯ ಪ್ರವೇಶಿಸಿದ್ದಾಗಿ ಅವರು ತಿಳಿಸಿದ್ದಾಗಿ ಅವರು ಒಪ್ಪಿಕೊಂಡಿರುವುದಾಗಿ ಬಂಡಿಪುರ ಅರಣ್ಯ ಸಂರಕ್ಷಣಾ ಅಧಿಕಾರಿ ಟಿ ಬಾಲಚಂದ್ರ ತಿಳಿಸಿದ್ದಾರೆ.

ಹುಲಿ ಮೀಸಲು ಅಧಿಕಾರಿಯೊಬ್ಬರು ಪೋರ್ಚುಗೀಸ್ ಅತಿಕ್ರಮಣದ ಛಾಯಾಚಿತ್ರ ಮಾಡಿದ್ದಾರೆ. ತೆಗೆದಿದ್ದಾರೆ. ಅರಣ್ಯಾಧಿಕಾರಿಗಳ ವಿಚಾರಣೆ ನಂತರ ಪೋರ್ಚುಗೀಸ್ ಪ್ರಜೆಗಳು ವಾಪಸಾಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಮೂರು ಬುಲೆಟ್ ಬೈಕ್ ನಲ್ಲಿ ಮೂವರು ಫೋರ್ಚುಗೀಸರು ಆಗಮಿಸಿದ್ದರು. ನುನೊ ರಿಕಾರ್ಡೊ ಬರ್ನಾರ್ಡೆಸ್ ಮಿರಾಂಡಾ ಪ್ಯಾಸಿಯೆನ್ಸಿಯಾ, ಏಂಜೆಲೊ ಮಿಗುಯೆಲ್ ಗ್ಯಾರಿಡೊ ಮತ್ತು ತೋಮಸ್ ಪಿನ್ಹೋ ಮಾರ್ಕ್ವೆಜ್ ಎಂದು ಗುರುತಿಸಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT