ಸಾಂದರ್ಭಿಕ ಚಿತ್ರ 
ರಾಜ್ಯ

ಐಎಂಎ ಹಗರಣ:ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಅನುಮತಿ ಕೇಳಿದ ಸಿಬಿಐ

4 ಸಾವಿರ ಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ,ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಬಿಎಂ ವಿಜಯಶಂಕರ್, ಮಾಜಿ ಉಪ ವಿಭಾಗೀಯ ಅಧಿಕಾರಿ ಎಲ್ ಸಿ ನಾಗರಾಜ್ ಮತ್ತು ಮಾಜಿ ಗ್ರಾಮ ಲೆಕ್ಕಿಗ ಎನ್ ಮಂಜುನಾಥ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿದೆ.

ಬೆಂಗಳೂರು: 4 ಸಾವಿರ ಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ,ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಬಿಎಂ ವಿಜಯಶಂಕರ್, ಮಾಜಿ ಉಪ ವಿಭಾಗೀಯ ಅಧಿಕಾರಿ ಎಲ್ ಸಿ ನಾಗರಾಜ್ ಮತ್ತು ಮಾಜಿ ಗ್ರಾಮ ಲೆಕ್ಕಿಗ ಎನ್ ಮಂಜುನಾಥ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿದೆ.

ಕರ್ನಾಟಕ ಹಣಕಾಸು ಸಂಸ್ಥೆ ಕಾಯ್ದೆಯಡಿ ಹೂಡಿಕೆದಾರರ ಹಿತರಕ್ಷಣೆ ಅಡಿ ವಿಜಯಶಂಕರ್ ಮತ್ತು ನಾಗರಾಜ್ ಫಲಾನುಭವಿಗಳಾಗಿದ್ದು ಇವರು ವಂಚನೆಯನ್ನು ಮುಚ್ಚಿಹಾಕಲು ಅಕ್ರಮವಾಗಿ ಲಂಚ ಸ್ವೀಕರಿಸಿದ್ದರು ಎಂಬ ಆರೋಪ ಕೇಳಿಬರುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT