ಉತ್ತಮ್ ದೋಲಾಯಿ 
ರಾಜ್ಯ

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಕಳ್ಳನ ಬಂಧನ, 1.16 ಗ್ರಾಂ ಚಿನ್ನಾಭರಣ ವಶ

 ಜ್ಯೂವೆಲರಿ ಶಾಪ್ ನಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 1ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಜ್ಯೂವೆಲರಿ ಶಾಪ್ ನಲ್ಲಿ ಕಳವು ಮಾಡಿದ್ದ ಆರೋಪಿಯನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿ, 1ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಪಶ್ಚಿಮ ಬಂಗಾಳ ಮೂಲದ 37 ವರ್ಷದ ಉತ್ತಮ್ ದೋಲಾಯಿ ಬಂಧಿತ ಆರೋಪಿ. ಬಂಧಿತನಿಂದ 45,06,500ರೂ ಮೌಲ್ಯದ 1 ಕೆಜಿ 16 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂ.6ರಂದು ಪೊಲೀಸ್ ಪೇದೆಗಳಾದ ಸುಭಾಷ್ , ಉಮೇಶ್ ಗಸ್ತಿನಲ್ಲಿರುವಾಗ ಕಂಠೀರವ ಸ್ಟೂಡಿಯೋ ಮುಖ್ಯ ರಸ್ತೆಯ ಬಳಿ ಓರ್ವ ವ್ಯಕ್ತಿ ಜ್ಯೂವೆಲ್ಲರಿ ಶಾಪ್ ಗಳ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದಾಗ ಆತನನ್ನು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡ. ಘಟನೆಗೆ ಸಂಬಂಧಿಸಿದಂತೆ ನಂದಿನಿಲೇಔಟ್ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಕೆ ಎಸ್ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT