ಸಾಂದರ್ಭಿಕ ಚಿತ್ರ 
ರಾಜ್ಯ

ಘನತ್ಯಾಜ್ಯ ವಿಲೇವಾರಿಗೆ ಎಲ್ಸಿಟಾ ಮಾದರಿ ಅನುಸರಿಸಲು ಮುಂದಾದ ಬಿಬಿಎಂಪಿ

ಬೊಮ್ಮನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಪರಿಶೀಲನೆ ನಂತದ ಮಾತನಾಡಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಎಲ್ಲಾ ವಾರ್ಡ್ ಗಳಲ್ಲಿ ಎಲ್ ಸಿಟಾ ಮಾದರಿ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು: ಘನತ್ಯಾಜ್ಯ ನಿರ್ವಹಣೆಗಾಗಿ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆಯು ಎಲ್ಸಿಟಾ ಮಾದರಿ ಅಳವಡಿಸಿಕೊಳ್ಳಲು ಮುಂದಾಗಿದೆ.

ಬೊಮ್ಮನಹಳ್ಳಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕದ ಪರಿಶೀಲನೆ ನಂತದ ಮಾತನಾಡಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಎಲ್ಲಾ ವಾರ್ಡ್ ಗಳಲ್ಲಿ ಎಲ್ ಸಿಟಾ ಮಾದರಿ ಅನುಸರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂತಹ ಘಟಕಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಿರ್ಮಿಸಬೇಕು, ಈ ಘನ ತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಕಸವನ್ನು ಕೇವಲ 24 ಗಂಟೆಗಳಲ್ಲಿ ಕಾಂಪೋಸ್ಟ್ ಆಗಿ ಮಾರ್ಪಡಿಸುತ್ತದೆ, ಬೇರೆ ಘಟಕಗಳಲ್ಲಿ 1 ತಿಂಗಳ ಸಮಯ ಬೇಕು ಎಂದು ಹೇಳಿದ್ದಾರೆ, ಘನ ತ್ಯಾಜ್ಯ ನಿರ್ವಹಣೆ, ಬೀದಿ ದೀಪಗಳ ಮೇಲ್ವಿಚಾರಣೆ, ಇ-ಆಡಳಿತ ಮತ್ತು ಸ್ಮಾರ್ಟ್ ಪಾರ್ಕಿಂಗ್ ಕಮಾಂಡ್ ಮತ್ತು ನಿಯಂತ್ರಣ ಕೇಂದ್ರವನ್ನು ಮೇಯರ್ ಪರಿಶೀಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT