ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ಸೋಂಕಿತ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗೆ ರವಿಶಂಕರ್ ಗುರೂಜಿ ಆಶ್ರಮದ ಒಂದು ಮಹಡಿ ಮೀಸಲು

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ. 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ.
 
ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ಒಂದು ಮಹಡಿ ಮತ್ತು ಇಂದಿನಾಗರದ ಇಎಸ್ಐ ಆಸ್ಪತ್ರೆಯನ್ನು ಕೋವಿಡ್ ಸೋಂಕಿತ ಪೊಲೀಸ್ ಸಿಬ್ಬಂದಿಗಳಿಗಾಗಿ ಮೀಸಲಿಡಲಾಗಿದೆ. 

ಬೆಂಗಳೂರು ನಗರದಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಯನ್ನು ಮೀಸಲಾಗಿ ಇಡಬೇಕು ಎಂದು ಈ ಹಿಂದೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದರು. ಈ ಆದೇಶದ ಅನ್ವಯ ಎರಡು ಆಸ್ಪತ್ರೆಗಳನ್ನು ಆರೋಗ್ಯ ಇಲಾಖೆ ಗುರ್ತಿಸಿದ್ದು, ಈ ಆಸ್ಪತ್ರೆಗಳಲ್ಲಿ ಪೊಲೀಸರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT