ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡಾಕ್ಟರ್ಸ್, ಪೊಲೀಸ್, ರಾಜಕಾರಣಿಗಳಿಗೆ ವಿಶೇಷ ಕೋವಿಡ್ ಆಸ್ಪತ್ರೆಗಳು!

ಕರ್ತವ್ಯನಿರತ ಡಾಕ್ಟರ್,ಪೊಲೀಸ್ ಸಿಬ್ಬಂದಿ ಮತ್ತು ರಾಜಕಾರಣಿಗಳ ಪರೀಕ್ಷೆಗಾಗಿ ವಿಶೇಷ ಕೋವಿಡ್ ಆಸ್ಪತ್ರೆಗಳನ್ನು ಮೀಸಲಿರಿಸಿ ಬುಧವಾರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು: ಕರ್ತವ್ಯನಿರತ ಡಾಕ್ಟರ್, ಪೊಲೀಸ್ ಸಿಬ್ಬಂದಿ ಮತ್ತು ರಾಜಕಾರಣಿಗಳ ಪರೀಕ್ಷೆಗಾಗಿ ವಿಶೇಷ ಕೋವಿಡ್ ಆಸ್ಪತ್ರೆಗಳನ್ನು ಮೀಸಲಿರಿಸಿ ಬುಧವಾರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವ ಕನಕಪುರ ರಸ್ತೆಯ ಶ್ರೀ ಶ್ರೀ ರವಿಶಂಕರ್ ಆಶ್ರಮದ ಮೊದಲ ಮಹಡಿಯನ್ನು ಸೋಂಕು ಲಕ್ಷಣವಿಲ್ಲದ ಮತ್ತು ಅಲ್ಪ ಲಕ್ಷಣವಿರುವ ಪೊಲೀಸ್ ಸಿಬ್ಬಂದಿಗೆ ಮೀಸಲಿರಿಸಲಾಗಿದೆ.

ಇಂದಿರಾನಗರದ ಇಎಸ್ ಐ ಆಸ್ಪತ್ರೆಯಲ್ಲಿ ತೀವ್ರ ಸೋಂಕು ಲಕ್ಷಣದ ಪೊಲೀಸ್ ಸಿಬ್ಬಂದಿ, ಚುನಾಯಿತ ಪ್ರತಿನಿಧಿಗಳು, ಸಚಿವರು ಮತ್ತು ಹಿರಿಯ ಶ್ರೇಣಿಯ ಅಧಿಕಾರಿಗಳ ಚಿಕಿತ್ಸೆಗಾಗಿ ಮೀಸಲು ಇರಿಸಲಾಗಿದೆ. 

ಕುಮಾರಕೃಪ ಗೇಸ್ಟ್ ಹೌಸಿನ  ಒಂದು ವಿಭಾಗವನ್ನು 100 ಕೊಠಡಿಗಳೊಂದಿಗೆ ಮೀಸಲಿರಿಸಲಾಗಿದೆ. ಸಂದರ್ಶಕರನ್ನು ಪ್ರವೇಶದ್ವಾರದಲ್ಲಿ ಥಾರ್ಮ ಮೀಟರ್ ನಿಂದ ತಪಾಸಣೆ ಮಾಡಲಾಗುತ್ತದೆ.

ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ 3/1 ರಷ್ಟು ಹಾಸಿಗೆ, ಐಸಿಯು ಹಾಗೂ ವೆಂಟಿಲೇಟರ್ ಗಳನ್ನು  ಡಾಕ್ಟರ್ ಗಳಿಗಾಗಿ ಮೀಸಲು ಇರಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT