ಸಂಗ್ರಹ ಚಿತ್ರ 
ರಾಜ್ಯ

ತಜ್ಞರ ವರದಿ ಬರುವವರೆಗೂ ಆನ್'ಲೈನ್ ಶಿಕ್ಷಣ ಮುಂದುವರೆಸಿ: ಸರ್ಕಾರಕ್ಕೆ ಹೈ ಸೂಚನೆ

ತಜ್ಞರ ಸಮಿತಿಯು ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಒಂದರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್'ಲೈನ್ ಶಿಕ್ಷಣ ನಿಷೇಧಿಸಿದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಹೀಗೆ ಪೂರ್ಣ ಪ್ರಮಾಣದ ನಿಷೇಧ ಹೇರಿ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಚಾಟಿ ಬೀಸಿದೆ.

ಬೆಂಗಳೂರು: ತಜ್ಞರ ಸಮಿತಿಯು ಅಭಿಪ್ರಾಯ ಪಡೆಯುವ ಮುನ್ನವೇ ರಾಜ್ಯದಲ್ಲಿ ಒಂದರಿಂದ 5ನೇ ತರಗತಿವರೆಗಿನ ಮಕ್ಕಳಿಗೆ ಆನ್'ಲೈನ್ ಶಿಕ್ಷಣ ನಿಷೇಧಿಸಿದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಹೀಗೆ ಪೂರ್ಣ ಪ್ರಮಾಣದ ನಿಷೇಧ ಹೇರಿ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಚಾಟಿ ಬೀಸಿದೆ. 

ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಅನುಮಿತಾ ಶರ್ಮಾ ಸೇರಿ ಅನೇಕ ಮಂದಿ ಪೋಷಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಕಾರ್ಯ ವೈಖರಿಯನ್ನು ಟೀಕಿಸಿತು. 

ವಿಚಾರಣೆ ವೇಳೆ ಸರ್ಕಾರಿ ವಕೀಲರು, ಆನ್'ಲೈನ್ ಶಿಕ್ಷಣ ವಿಚಾರವನ್ನು ಪರಾಮರ್ಶಿಸಲು ಬೆಂಗಳೂರು ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮಾಜಿ ಡೀನ್ ಎಂ.ಕೆ.ಶ್ರೀಧರ್ ನೇತೃತ್ವದಲ್ಲಿ 13 ಮಂದಿಯ ಸಮಿತಿ ರಚಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT