ಕಾಮೆಗೌಡ 
ರಾಜ್ಯ

ಜಲ ಸಂರಕ್ಷಣೆಗಾಗಿ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸಲು ಸಿದ್ಧ: ಕಾಮೇಗೌಡ

'ಮಂಡ್ಯದ ಭಗೀರಥ' ಎಂದೇ ಪ್ರಸಿದ್ಧರಾಗಿರುವ ಕಾಮೇಗೌಡ ಅವರೊಂದಿಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇಂದು ಒಂದು ಗಂಟೆ ಕಾಲ ವಿಡಿಯೋ ಸಂವಾದ ನಡೆಸಿದರು.

ಮಂಡ್ಯ: 'ಮಂಡ್ಯದ ಭಗೀರಥ' ಎಂದೇ ಪ್ರಸಿದ್ಧರಾಗಿರುವ ಕಾಮೇಗೌಡ ಅವರೊಂದಿಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇಂದು ಒಂದು ಗಂಟೆ ಕಾಲ ವಿಡಿಯೋ ಸಂವಾದ ನಡೆಸಿದರು.

ಅವರ ಸಾಧನೆಗಳ ಬಗ್ಗೆ ಮನ್ ಕಿ ಬಾತ್ ಕಾರ್ಯಕ್ರಮ ಮತ್ತು ಮಾಧ್ಯಮ ವರದಿಗಳನ್ನು ಗಮನಿಸಿದ ನಂತರ ಕೇಂದ್ರ ಸಚಿವರು ಕಾಮೇಗೌಡರನ್ನು ಸಂಪರ್ಕಿಸಿ ಅಭಿನಂದಿಸಿದರು.

84 ರ ವಯಸ್ಸಿನಲ್ಲೂ ಮತ್ತಷ್ಟು ಪ್ರಕೃತಿಯ ಸೇವೆ ಮಾಡುವ ಹುಮಸ್ಸು ಹೊಂದಿರುವ ಕಾಮೇಗೌಡರು ನಿರ್ಮಿಸಿವ ೧೪ ಕೆರಗಳ ಬಗೆಗೂ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು.  ಈ ವೇಳೆ ಮಾತನಾಡಿದ ಕಾಮೇಗೌಡ ಜಲಸಂರಕ್ಷಣೆಗಾಗಿ ಯಾವ ಜವಾಬ್ದಾರಿ ಕೊಟ್ಟರೂ ತಾವು ನಿಭಾಯಿಸುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT