ಗೀತಾ ನಾಗಭೂಷಣ 
ರಾಜ್ಯ

ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರಿಗೆ ಅಂತಿಮ ವಿದಾಯ; ಕಲಬುರಗಿಯಲ್ಲಿ ಅಂತ್ಯಕ್ರಿಯೆ

 ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ ಅವರ ಅಂತ್ಯಸಂಸ್ಕಾರ ಇಂದು ನೇರವೇರಿತು.

ಕಲಬುರಗಿ: ಹಿರಿಯ ಸಾಹಿತಿ ನಾಡೋಜ ಗೀತಾ ನಾಗಭೂಷಣ ಅವರ ಅಂತ್ಯಸಂಸ್ಕಾರ ಇಂದು ನೇರವೇರಿತು.

ಕಲಬುರಗಿ ಹೊರವಲಯದ ಸಾವಳಗಿ - ಪಟ್ಟಣ ಕ್ರಾಸ್‌ ಬಳಿ ಇರುವ ಅವರ ಸ್ವಂತ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ 2.30ರ ಸುಮಾರಿಗೆ ನೆರವೇರಿತು.‌

ಹಿಂದೂ ಧರ್ಮದ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕುಟುಂಬದ ಸದಸ್ಯರು, ಹಲವು ಸಾಹಿತಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಹಂಪಿ ವಿ.ವಿ.ಯ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗೆ ಭಾಜನರಾಗಿದ್ದ ಗೀತಾ ನಾಗಭೂಷಣ, ವಯೋ ಸಹಜ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆರಾತ್ರಿ ನಿಧನರಾಗಿದ್ದರು. 

ಕಲಬುರಗಿಯ  ಸ್ವಸ್ತಿಕ್ ನಗರದ ಅವರ ಸ್ವಗೃಹದ ಬಳಿ ಪಾರ್ಥೀವ ಶರೀರದ ಅಂತಿಮ ದರ್ಶನ ವ್ಯವಸ್ಥೆ  ಮಾಡಲಾಗಿತ್ತು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT