ರಾಜ್ಯ

ಕೊರೋನಾ ಸಂಕಟದ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು:  ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಾ.ಎಂ.ಟಿ.ರೇಜು- ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಎಂ.ದೀಪಾ-ಸರ್ವ ಶಿಕ್ಷಾ ಅಭಿಯಾನ ಯೋಜನಾ ನಿರ್ದೇಶಕಿ, ಎಸ್. ಝಿಯಾವುಲ್ಲಾ- ಸಹಕಾರ ಸಂಘಗಳ ನಿಬಂಧಕರು, ಬಿ.ಆರ್.ಮಮತಾ- ಮೈಶುಗರ್ ಎಂಡಿ, ಎಂ.ಜಿ.ಹಿರೇಮಠ- ಜಿಲ್ಲಾಧಿಕಾರಿ ಬೆಳಗಾವಿ, ಪೊಮ್ಮಲ ಸುನೀಲ್ ಕುಮಾರ್- ವಿಶೇಷ ಆಯುಕ್ತರು, ಬಿಬಿಎಂಪಿ, ಸುರೇಂದ್ರ ಬಾಬು ಎಂ.- ಗದಗ, ಜಿಲ್ಲಾಧಿಕಾರಿ, ಪವನ ಕುಮಾರ್ ಮಾಲ್ಪಟ್ಟಿ- ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ, ಸುರಲ್ಕರ್ ವಿಕಾಸ್ ಕಿಶೋರ್- ಕೊಪ್ಪಳ, ಜಿಲ್ಲಾಧಿಕಾರಿ, ನಿತೇಶ್ ಪಾಟೀಲ್- ಧಾರವಾಡ- ಜಿಲ್ಲಾಧಿಕಾರಿ, ಚಂದ್ರಶೇಖರ್ ನಾಯಕ್- ಉಪ ಕಾರ್ಯದರ್ಶಿ, ಹಣಕಾಸು ಇಲಾಖೆ, ಬೂಬಲನ್ ಟಿ- ಸಿಇಒ, ಬಾಗಲಕೋಟೆ, ಪಿ.ವಸಂತ ಕುಮಾರ್- ಆಯುಕ್ತರು, ಬಿಎಂಆರ್ ಡಿಎ, ಗಂಗೂಬಾಯಿ ಮಾನ್ಕರ್- ನಿರ್ದೇಶಕಿ, ಅಟಲ್ ಜನ ಸ್ನೇಹಿ ಕೇಂದ್ರ, ಎಸ್. ಹೊನ್ನಾಂಬಾ- ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

SCROLL FOR NEXT