ರಾಜ್ಯ

ಕೊರೋನಾ ಸಂಕಟದ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು:  ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಾ.ಎಂ.ಟಿ.ರೇಜು- ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಎಂ.ದೀಪಾ-ಸರ್ವ ಶಿಕ್ಷಾ ಅಭಿಯಾನ ಯೋಜನಾ ನಿರ್ದೇಶಕಿ, ಎಸ್. ಝಿಯಾವುಲ್ಲಾ- ಸಹಕಾರ ಸಂಘಗಳ ನಿಬಂಧಕರು, ಬಿ.ಆರ್.ಮಮತಾ- ಮೈಶುಗರ್ ಎಂಡಿ, ಎಂ.ಜಿ.ಹಿರೇಮಠ- ಜಿಲ್ಲಾಧಿಕಾರಿ ಬೆಳಗಾವಿ, ಪೊಮ್ಮಲ ಸುನೀಲ್ ಕುಮಾರ್- ವಿಶೇಷ ಆಯುಕ್ತರು, ಬಿಬಿಎಂಪಿ, ಸುರೇಂದ್ರ ಬಾಬು ಎಂ.- ಗದಗ, ಜಿಲ್ಲಾಧಿಕಾರಿ, ಪವನ ಕುಮಾರ್ ಮಾಲ್ಪಟ್ಟಿ- ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ, ಸುರಲ್ಕರ್ ವಿಕಾಸ್ ಕಿಶೋರ್- ಕೊಪ್ಪಳ, ಜಿಲ್ಲಾಧಿಕಾರಿ, ನಿತೇಶ್ ಪಾಟೀಲ್- ಧಾರವಾಡ- ಜಿಲ್ಲಾಧಿಕಾರಿ, ಚಂದ್ರಶೇಖರ್ ನಾಯಕ್- ಉಪ ಕಾರ್ಯದರ್ಶಿ, ಹಣಕಾಸು ಇಲಾಖೆ, ಬೂಬಲನ್ ಟಿ- ಸಿಇಒ, ಬಾಗಲಕೋಟೆ, ಪಿ.ವಸಂತ ಕುಮಾರ್- ಆಯುಕ್ತರು, ಬಿಎಂಆರ್ ಡಿಎ, ಗಂಗೂಬಾಯಿ ಮಾನ್ಕರ್- ನಿರ್ದೇಶಕಿ, ಅಟಲ್ ಜನ ಸ್ನೇಹಿ ಕೇಂದ್ರ, ಎಸ್. ಹೊನ್ನಾಂಬಾ- ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT