ರಾಜ್ಯ

ಕೊರೋನಾ ಸಂಕಟದ ನಡುವೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು:  ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಡಾ.ಎಂ.ಟಿ.ರೇಜು- ರಾಷ್ಟ್ರೀಯ ಜೀವನೋಪಾಯ ಮಿಷನ್ ನಿರ್ದೇಶಕ, ಎಂ.ದೀಪಾ-ಸರ್ವ ಶಿಕ್ಷಾ ಅಭಿಯಾನ ಯೋಜನಾ ನಿರ್ದೇಶಕಿ, ಎಸ್. ಝಿಯಾವುಲ್ಲಾ- ಸಹಕಾರ ಸಂಘಗಳ ನಿಬಂಧಕರು, ಬಿ.ಆರ್.ಮಮತಾ- ಮೈಶುಗರ್ ಎಂಡಿ, ಎಂ.ಜಿ.ಹಿರೇಮಠ- ಜಿಲ್ಲಾಧಿಕಾರಿ ಬೆಳಗಾವಿ, ಪೊಮ್ಮಲ ಸುನೀಲ್ ಕುಮಾರ್- ವಿಶೇಷ ಆಯುಕ್ತರು, ಬಿಬಿಎಂಪಿ, ಸುರೇಂದ್ರ ಬಾಬು ಎಂ.- ಗದಗ, ಜಿಲ್ಲಾಧಿಕಾರಿ, ಪವನ ಕುಮಾರ್ ಮಾಲ್ಪಟ್ಟಿ- ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ, ಸುರಲ್ಕರ್ ವಿಕಾಸ್ ಕಿಶೋರ್- ಕೊಪ್ಪಳ, ಜಿಲ್ಲಾಧಿಕಾರಿ, ನಿತೇಶ್ ಪಾಟೀಲ್- ಧಾರವಾಡ- ಜಿಲ್ಲಾಧಿಕಾರಿ, ಚಂದ್ರಶೇಖರ್ ನಾಯಕ್- ಉಪ ಕಾರ್ಯದರ್ಶಿ, ಹಣಕಾಸು ಇಲಾಖೆ, ಬೂಬಲನ್ ಟಿ- ಸಿಇಒ, ಬಾಗಲಕೋಟೆ, ಪಿ.ವಸಂತ ಕುಮಾರ್- ಆಯುಕ್ತರು, ಬಿಎಂಆರ್ ಡಿಎ, ಗಂಗೂಬಾಯಿ ಮಾನ್ಕರ್- ನಿರ್ದೇಶಕಿ, ಅಟಲ್ ಜನ ಸ್ನೇಹಿ ಕೇಂದ್ರ, ಎಸ್. ಹೊನ್ನಾಂಬಾ- ಕರ್ನಾಟಕ ಏಡ್ಸ್ ನಿಯಂತ್ರಣ ಸೊಸೈಟಿ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT