ಸಿಸಿಟಿವಿ ದೃಶ್ಯ 
ರಾಜ್ಯ

ಮಂಗಳೂರಲ್ಲಿ ಅಮಾನವೀಯ ಕೃತ್ಯ: ಲಾಡ್ಜ್ ನಲ್ಲಿದ್ದ ತಂದೆಯನ್ನು ಕಾಲು ಹಿಡಿದು ಹೊರಕ್ಕೆ ಎಳೆದುಕೊಂಡು ಬಂದ ಮಗ!

ಕಡಲ ನಗರಿ ಮಂಗಳೂರಿನಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಮಗನೊಬ್ಬ  ಲಾಡ್ಜ್‌ನಲ್ಲಿ ತಂಗಿದ್ದ ತಂದೆಯನ್ನು ಮೊದಲ ಮಹಡಿಯಿಂದ ಕಾಲುಗಳನ್ನು ಹಿಡಿದು ದರದರನೆ ನೆಲಮಹಡಿಯವರೆಗೆ ಎಳೆದೊಯ್ದಿದ್ದಾನೆ. ಮಂಗಳೂರು ದೇರಳಕಟ್ಟೆ  ಖಾಸಗಿ ಲಾಡ್ಜ್‌ನಲ್ಲಿ ಜೂನ್ 29 ರ ಸೋಮವಾರ ಈ ಘಟನೆ ನಡೆದಿದೆ.

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಮಗನೊಬ್ಬ  ಲಾಡ್ಜ್‌ನಲ್ಲಿ ತಂಗಿದ್ದ ತಂದೆಯನ್ನು ಮೊದಲ ಮಹಡಿಯಿಂದ ಕಾಲುಗಳನ್ನು ಹಿಡಿದು ದರದರನೆ ನೆಲಮಹಡಿಯವರೆಗೆ ಎಳೆದೊಯ್ದಿದ್ದಾನೆ. ಮಂಗಳೂರು ದೇರಳಕಟ್ಟೆ  ಖಾಸಗಿ ಲಾಡ್ಜ್‌ನಲ್ಲಿ ಜೂನ್ 29 ರ ಸೋಮವಾರ ಈ ಘಟನೆ ನಡೆದಿದೆ.

15 ದಿನಗಳ ಹಿಂದೆ ಮುಂಬೈನಿಂದ ಮಂಗಳೂರಿಗೆ ಬಂದಿದ್ದರಿಂದ ತಂದೆ ಖಾಸಗಿ ಲಾಡ್ಜ್‌ನಲ್ಲಿದ್ದರು. ಅವರಿಗೆ ಲಾಡ್ಜ್‌ಗೆ ತೆರಳುವ ಮುನ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ತಂದೆ ಮತ್ತು ಮಗ ಇಬ್ಬರೂ ಉಪ್ಪಳ ಮೂಲದವರು ಮತ್ತು ಮಗನ ಅಮಾನವೀಯ ಕ್ರಿಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದ್ದು ಸ್ಥಳೀಯರೂ ಕೂಡ ಈ ಕೃತ್ಯಕ್ಕೆ ತಡೆಯೊಡ್ಡಲಿಲ್ಲ ಎನ್ನುವುದು ಖೇದದ ಸಂಗತಿ.

ಘಟನೆಯ ನಂತರ ಮಗ ನಾಪತ್ತೆಯಾಗಿದ್ದಾಗಿ ವರದಿಯಾಗಿದೆ. ಸಾರ್ವಜನಿಕರು ಪ್ರಥಮ ಚಿಕಿತ್ಸೆ ನೀಡುವ ಮೂಲಕ ನೊಂದ ತಂದೆಗೆ ಸಹಾಯ ಮಾಡಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT