ಮೈಸೂರು ಮೃಗಾಲಯ 
ರಾಜ್ಯ

ಮೈಸೂರು ಮೃಗಾಲಯದಲ್ಲಿ ಕಾಳಿಂಗ ಸರ್ಪ ಮತ್ತು ಹುಲಿ ಸಾವು

ಮೂರು ದಿನಗಳ ಹಿಂದಷ್ಟೆ ಮಂಗಳೂರಿನ ಪಿಳಿಕುಳ ವನ್ಯಜೀವಿ ಧಾಮದಿಂದ ಚಾಮರಾಜೇಂದ್ರ ಮೃಗಾಲಯಕ್ಕೆ ತಂದಿದ್ದ ಕಾಳಿಂಗ ಸರ್ಪ ಹಾಗೂ ಹುಲಿ ಮೃತಪಟ್ಟಿವೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಮೂರು ದಿನಗಳ ಹಿಂದಷ್ಟೆ ಮಂಗಳೂರಿನ ಪಿಳಿಕುಳ ವನ್ಯಜೀವಿ ಧಾಮದಿಂದ ಚಾಮರಾಜೇಂದ್ರ ಮೃಗಾಲಯಕ್ಕೆ ತಂದಿದ್ದ ಕಾಳಿಂಗ ಸರ್ಪ ಹಾಗೂ ಹುಲಿ ಮೃತಪಟ್ಟಿವೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಮೃಗಾಲಯದ ಕಾರ್ಯನಿರ್ವಹಣಾ ನಿರ್ದೇಶಕ ಅಜಿತ್ ಕುಲಕರ್ಣಿ ಈ ಕುರಿತು ಹೇಳಿಕೆ ನೀಡಿದ್ದು, ಹುಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಕಾಳಿಂಗಸರ್ಪವು ಯಕೃತ್ತಿನ ಸಮಸ್ಯೆಯಿಂದ ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ ಎಂದಿದ್ದಾರೆ.

ಹೆಚ್ಚುವರಿ ಪರಿಶೀಲನೆಗಾಗಿ ಮೃತ ಹಾವು ಮತ್ತು ಹುಲಿಯ ಘಾಸಿಗೊಳಗಾಗಿದ್ದ ಅಂಗಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT