ಹನುಮ ಜನ್ಮ ಸ್ಥಳ 
ರಾಜ್ಯ

ಅಯೋಧ್ಯೆಯಲ್ಲಿ ರಾಮಭಕ್ತಿ, ಕೊಪ್ಪಳದಲ್ಲಿ ಹನುಮ ಶಕ್ತಿ; ಆಂಜನೇಯಸ್ವಾಮಿ ದೇವಾಲಯಕ್ಕೆ 20 ಕೋಟಿ  

ಪ್ರವಾಸೋದ್ಯಮ ಇಲಾಖೆಗೆ ಬಜೆಟ್ ನಲ್ಲಿ 500 ಕೋೋಟಿ ರು ಮೀಸಲಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ  ಕೊಪ್ಪಳದ ಆಂಜನೇಯ ಸ್ವಾಮಿ ದೇವಾಲದ ಅಭಿವೃದ್ಧಿಗಾಗಿ  20 ಕೋಟಿ ರೂ ನೀಡಿದ್ದಾರೆ.

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಗೆ ಬಜೆಟ್ ನಲ್ಲಿ 500 ಕೋೋಟಿ ರು ಮೀಸಲಿಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪ  ಕೊಪ್ಪಳದ ಆಂಜನೇಯ ಸ್ವಾಮಿ ದೇವಾಲದ ಅಭಿವೃದ್ಧಿಗಾಗಿ  20 ಕೋಟಿ ರೂ ನೀಡಿದ್ದಾರೆ.

ಬಿಜೆಪಿಯ ಪ್ರಣಾಳಿಕೆಯಲ್ಲಿ ಅಯೋಧ್ಯೆ ಸಮಿತಿ ರಚನೆ ಒಂದು ಭಾಗವಾಗಿತ್ತು, ಅದರ ಅಂಗವಾಗಿ ಕೊಪ್ಪಳದ ದೇವಾಲಯ ಅಭಿವೃದ್ಧಿಗೆ ಹಣ ನೀಡಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಅಯೋಧ್ಯೆ ಟ್ರಸ್ಟ್ ನಿರ್ಮಾಣವಾದ ಮಾದರಿಯಲ್ಲಿಯೇ ಆಂಜನೇಯ ಟ್ರಸ್ಟ್ ಸ್ಥಾಪಿಸಲಾಗಿದೆ.  ಸರ್ಕ್ಯೂಟ್ ಪೂರ್ಣಗೊಳಿಸುವಲ್ಲಿ ಸರ್ಕಾರದ  ಕ್ರಮ ಉತ್ತಮವಾದುದ್ದಾಗಿದೆ.

ರಾಮಾಯಣದಲ್ಲಿ ಕಿಷ್ಕಿಂಧೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಬಗ್ಗೆ ಉಲ್ಲೇಖವಿದೆ. ಎಂದು ಹೇಳಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ಕಾರ್ಯಗಳನ್ನು ತ್ವರಿತವಾಗಿ ಮಾಡಲು ಸರ್ಕಾರ ಮುಂದಾಗಿರುವುದು ಒಳ್ಳೆಯದೇ, ಆದರೆ ಹಪಿ ಮತ್ತಿತರ ಪಾರಂಪರಿಕ ಸ್ಥಳಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿರುವುದು ಸರಿಯಲ್ಲ ಎಂದು ಕೆಲ ತಜ್ಞರು ಅಸಮಾಧನ ವ್ಯಕ್ತ ಪಡಿಸಿದ್ದಾರೆ.

ನೀತಿ  ನಿಯಮಗಳನ್ನು ರೂಪಿಸುವಾಗ ಸರ್ಕಾರ ಸ್ಥಳೀಯರ ಅಗತ್ಯತೆ ಮತ್ತು ಬೇಡಿಕೆಗಳ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT