ವಿನಯ್ ಗುರೂಜಿ 
ರಾಜ್ಯ

ವಿನಯ್ ಗುರೂಜಿಗೆ ಬ್ಲಾಕ್ ಮೇಲ್ ಪ್ರಕರಣ: ನಾಲ್ವರು ಸಿಸಿಬಿ ಬಲೆಗೆ 

ಅವಧೂತ  ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು: ಪತ್ರಕರ್ತರ ಹೆಸರಿನಲ್ಲಿ ಅವಧೂತ ವಿನಯ್ ಗುರೂಜಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಮುನಿರಾಜು, ಮನೋಜ್, ರವಿಕುಮಾರ್ ಮುರಳಿ, ಮಂಜು ಬಂಧಿತರು .ಬಂಧಿತರು  ವಿನಯ್ ಗುರೂಜಿಯ ಭಾಷಣದ ವಿಡಿಯೋ ತುಣುಕಗಳನ್ನು ತಪ್ಪಾಗಿ ಕಾವೇರಿ ಯೂಟ್ಯೂಬ್ ಚಾನೆಲ್  ನಲ್ಲಿ ವೈರಲ್ ಮಾಡುತ್ತಿದ್ದರು. 

ಇದನ್ನು ನಿಲ್ಲಿಸಬೇಕಾದರೇ 30 ಲಕ್ಷ ಹಣ ನೀಡಬೇಕೆಂದು  ಗ್ಯಾಂಗ್ ನಲ್ಲಿದ್ದ ಮುರುಳಿ, ಗುರೂಜಿ ಅವರ ಜತೆಗಿದ್ದ ಪ್ರಶಾಂತ್ ಎಂಬುವವರಿಗೆ  ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಇದರ ಆಡಿಯೋ ರೆಕಾರ್ಡ್ ಆಗಿತ್ತು. ಆ ಬಗ್ಗೆ ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾವೇರಿ ಎಂಬ ಯುಟ್ಯೂಬ್ ಚಾನೆಲ್  ಸೃಷ್ಟಿಸಿ ಅದರ ಹೆಸರಿನಲ್ಲಿ ಕೃತ್ಯ ಎಸಗಿದ್ದರು ಎಂದು  ಜಂಟಿ ಪೊಲೀಸ್ ಆಯುಕ್ತ  ಸಂದೀಪ್ ಪಾಟೀಲ್ ತಿಳಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT