ಸಚಿವ ಗೋಪಾಲಯ್ಯ 
ರಾಜ್ಯ

ಏಪ್ರಿಲ್ ನಿಂದ ಐದು ಕೆಜಿ ಅಕ್ಕಿ, ಎರಡು ಕೆಜಿ ಗೋಧಿ ಕೊಡಲು ನಿರ್ಧಾರ: ಸಚಿವ ಗೋಪಾಲಯ್ಯ

ಏಪ್ರಿಲ್ ನಿಂದ ಐದು ಕೆಜಿ ಅಕ್ಕಿ ಮತ್ತು ಎರಡು ಕೆಜಿ ಗೋಧಿ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಸನಗೌಡ ಯತ್ನಾಳ್ ಪ್ರಶ್ನೆಗೆ ಉತ್ತರಿಸುವ ವೇಳೆ ಅಕ್ಕಿ ಕಡಿಗೊಳಿಸುವು ದನ್ನು ಖಚಿತ ಪಡಿಸಿದ್ದಾರೆ. 

ಬೆಂಗಳೂರು:  ಏಪ್ರಿಲ್ ನಿಂದ ಐದು ಕೆಜಿ ಅಕ್ಕಿ ಮತ್ತು ಎರಡು ಕೆಜಿ ಗೋಧಿ ಕೊಡಲು ಸರ್ಕಾರ ನಿರ್ಧರಿಸಿದೆ ಎಂದು ಆಹಾರ ಸಚಿವ ಗೋಪಾಲಯ್ಯ ಸ್ಪಷ್ಟಪಡಿಸಿದ್ದಾರೆ.ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಸನಗೌಡ ಯತ್ನಾಳ್ ಪ್ರಶ್ನೆಗೆ ಉತ್ತರಿಸುವ ವೇಳೆ ಅಕ್ಕಿ ಕಡಿಗೊಳಿಸುವು ದನ್ನು ಖಚಿತ ಪಡಿಸಿದ್ದಾರೆ. 

ಏಳು ಕೆಜಿ ಅಕ್ಕಿಯನ್ನು ಐದು ಕೆಜಿಗೆ‌ ಕಡಿತಗೊಳಿಸಿ, ಎರಡು ಕೆಜಿ ಗೋಧಿ, ರಾಗಿ ಅಥವಾ ತೊಗರಿ ಬೇಳೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ಆ ಮೂಲಕ ಅನ್ನಭಾಗ್ಯ ದಡಿ ಅಕ್ಕಿ ಕಡಿತಗೊಳಿಸಲಿದ್ದಾರೆ ಎಂಬ ಗೊಂದಲಕ್ಕೆ ಬಹುತೇಕ ತೆರೆ ಎಳೆದಿದ್ದಾರೆ.

ಕಳೆದ ಮೂರು ವರ್ಷದಿಂದ ಅಕ್ಕಿ, ರಾಗಿ, ಜೋಳ, ತೊಗರಿ ಧಾನ್ಯಗಳ ಶೇಖರಣೆ ಕೆಲಸ ಮಾಡ್ತಿದ್ದೇವೆ.ಪ್ರದೇಶಕ್ಕ ನುಗುಣವಾಗಿ ರಾಗಿ, ಅಕ್ಕಿ,ಗೋಧಿ ವಿತರಣೆಗೆ ಕ್ರಮ ತಗೋತೇವೆ. ಸಿಎಂ ಜತೆ ಚರ್ಚಿಸಿ ಬೇಳೆ ವಿತರಣೆ ಸಂಬಂಧ ವೂ ತೀರ್ಮಾನಿಸುತ್ತೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT