ಆಲಮಟ್ಟಿ ಜಲಾಶಯ 
ರಾಜ್ಯ

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಿದರೆ ರಾಜ್ಯಕ್ಕೆ 130 ಟಿಎಂಸಿ ನೀರು

ಬಾಗಲಕೋಟೆಯ ಚಿಕ್ಕಸಂಗಮದಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ಸಂಗಮವಾಗುತ್ತವೆ. ಕೃಷ್ಣಾ ನದಿಯು ಆಲಮಟ್ಟಿ ಜಲಾಶಯದಿಂದ ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಹರಿದು ನಂತರ ಅಲ್ಲಿಂದ ತೆಲಂಗಾಣ ಮತ್ತು ಆಂದ್ರಪ್ರದೇಶಕ್ಕೆ ಹರಿಯುತ್ತದೆ. 

ಬೆಂಗಳೂರು: ಬಾಗಲಕೋಟೆಯ ಚಿಕ್ಕಸಂಗಮದಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ಸಂಗಮವಾಗುತ್ತವೆ. ಕೃಷ್ಣಾ ನದಿಯು ಆಲಮಟ್ಟಿ ಜಲಾಶಯದಿಂದ ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಹರಿದು ನಂತರ ಅಲ್ಲಿಂದ ತೆಲಂಗಾಣ ಮತ್ತು ಆಂದ್ರಪ್ರದೇಶಕ್ಕೆ ಹರಿಯುತ್ತದೆ. 

ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಗೆ ಏರಿಸಿದರೇ  130 ಟಿಎಂಸಿ ನೀರನ್ನು ಕರ್ನಾಟಕ ಬಳಸಿಕೊಳ್ಳಬಹುದಾಗಿದೆ.  ಆದರೆ ಈ ಸಂಬಂಧ ತೆಲಂಗಾಣ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಆದರೆ ನೀರನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಖಡಾ ಖಂಡಿತವಾಗಿ ಹೇಳಿದೆ.

ಜೊತೆಗೆ ಕರ್ನಾಟಕಕ್ಕೆ ಕೇಳುವ ಬದಲು ಆಂದ್ರಪ್ರದೇಶದ ಜೊತೆ ಮಾತುಕತೆ ನಡೆಸಿಕೊಳ್ಳುವಂತೆ ಸೂಚಿಸಿದೆ.  ಇ ಸಂಬಂಧ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದರಿಂದ 6 ಸಾವಿರ ಹೆಕ್ಟೇರ್  ಕೃಷಿ ಜಮೀನಿಗೆ ನೀರು ಸಿಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT