ಆಲಮಟ್ಟಿ ಜಲಾಶಯ 
ರಾಜ್ಯ

ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಿದರೆ ರಾಜ್ಯಕ್ಕೆ 130 ಟಿಎಂಸಿ ನೀರು

ಬಾಗಲಕೋಟೆಯ ಚಿಕ್ಕಸಂಗಮದಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ಸಂಗಮವಾಗುತ್ತವೆ. ಕೃಷ್ಣಾ ನದಿಯು ಆಲಮಟ್ಟಿ ಜಲಾಶಯದಿಂದ ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಹರಿದು ನಂತರ ಅಲ್ಲಿಂದ ತೆಲಂಗಾಣ ಮತ್ತು ಆಂದ್ರಪ್ರದೇಶಕ್ಕೆ ಹರಿಯುತ್ತದೆ. 

ಬೆಂಗಳೂರು: ಬಾಗಲಕೋಟೆಯ ಚಿಕ್ಕಸಂಗಮದಲ್ಲಿ ಕೃಷ್ಣಾ ಮತ್ತು ಘಟಪ್ರಭಾ ನದಿಗಳು ಸಂಗಮವಾಗುತ್ತವೆ. ಕೃಷ್ಣಾ ನದಿಯು ಆಲಮಟ್ಟಿ ಜಲಾಶಯದಿಂದ ಯಾದಗಿರಿ ಜಿಲ್ಲೆಯಲ್ಲಿರುವ ನಾರಾಯಣಪುರ ಜಲಾಶಯಕ್ಕೆ ಹರಿದು ನಂತರ ಅಲ್ಲಿಂದ ತೆಲಂಗಾಣ ಮತ್ತು ಆಂದ್ರಪ್ರದೇಶಕ್ಕೆ ಹರಿಯುತ್ತದೆ. 

ಆಲಮಟ್ಟಿ ಜಲಾಶಯವನ್ನು 524.256 ಮೀಟರ್ ಗೆ ಏರಿಸಿದರೇ  130 ಟಿಎಂಸಿ ನೀರನ್ನು ಕರ್ನಾಟಕ ಬಳಸಿಕೊಳ್ಳಬಹುದಾಗಿದೆ.  ಆದರೆ ಈ ಸಂಬಂಧ ತೆಲಂಗಾಣ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.  ಆದರೆ ನೀರನ್ನು ಯಾವುದೇ ಕಾರಣಕ್ಕೂ ಹಂಚಿಕೊಳ್ಳಲಾಗುವುದಿಲ್ಲ ಎಂದು ಕರ್ನಾಟಕ ಸರ್ಕಾರ ಖಡಾ ಖಂಡಿತವಾಗಿ ಹೇಳಿದೆ.

ಜೊತೆಗೆ ಕರ್ನಾಟಕಕ್ಕೆ ಕೇಳುವ ಬದಲು ಆಂದ್ರಪ್ರದೇಶದ ಜೊತೆ ಮಾತುಕತೆ ನಡೆಸಿಕೊಳ್ಳುವಂತೆ ಸೂಚಿಸಿದೆ.  ಇ ಸಂಬಂಧ ಸುಪ್ರೀಂ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇದರಿಂದ 6 ಸಾವಿರ ಹೆಕ್ಟೇರ್  ಕೃಷಿ ಜಮೀನಿಗೆ ನೀರು ಸಿಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

ಮುಂದಿನ ವರ್ಷದಿಂದ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ

SCROLL FOR NEXT