ಬಿಜೆಪಿ ಮುಖಂಡ ಆನಂದ್ 
ರಾಜ್ಯ

ಮೈಸೂರು: ತಾಯಿ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಬಿಜೆಪಿ ಮುಖಂಡನ ಹತ್ಯೆ, ಆರೋಪಿಯಿಂದ ಸ್ಫೋಟಕ ಮಾಹಿತಿ

ತಾಯಿ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಬಿಜೆಪ ಮುಖಂಡ ಆನಂದ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿರುವ ಆರೋಪಿ ಬಸವರಾಜ್ ಹೇಳಿಕೆ ನೀಡಿದ್ದಾನೆ.

ಮೈಸೂರು: ತಾಯಿ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಬಿಜೆಪ ಮುಖಂಡ ಆನಂದ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಶರಣಾಗಿರುವ ಆರೋಪಿ ಬಸವರಾಜ್ ಹೇಳಿಕೆ ನೀಡಿದ್ದಾನೆ.

ಆನಂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಂಜೆ ಆರೋಪಿ  ಬಸವರಾಜ್ ಪೊಲೀಸರಿಗೆ ಶರಣಾಗಿದ್ದ.

ಪ್ರಕರಣ ಸಂಬಂಧ ಬಸವರಾಜ್ ವಿರುದ್ಧ ಆನಂದ್ ಪತ್ನಿ ಪವಿತ್ರಾ ಅವರು ಪ್ರಕರಣ ದಾಖಲಿಸಿದ್ದರು. ಇದನ್ನು ತಿಳಿಯುತ್ತಲೇ ವಕೀಲರ ಮೂಲಕ ಬಸವರಾಜು ಪೊಲೀಸರಿಗೆ ಶರಣಾಗಿದ್ದಾನೆ.

ಮೈಸೂರು ಕುವೆಂಪುನಗರದ ಅಪಾರ್ಟ್​​ಮೆಂಟ್​​ವೊಂದರಲ್ಲಿ ದುಷ್ಕರ್ಮಿಗಳು ಬಿಜೆಪಿ ನಾಯಕ ಎಸ್​. ಆನಂದ್​ ಅವರನ್ನು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಬಿಜೆಪಿಯ ಮೈಸೂರು ನಗರ ಸ್ಲಂ ಮೋರ್ಚಾ ಉಪಾಧ್ಯಕ್ಷರಾಗಿದ್ದ ಆನಂದ್ ಗುರುವಾರ ತಮ್ಮ ಬರ್ತಡೇ ಆಚರಣೆಯಲ್ಲಿದ್ದರು. ಕುವೆಂಪುನಗರ ಲವಕುಶ ಪಾರ್ಕ್ ಸಮೀಪದ ಅಪಾರ್ಟ್‍ಮೆಂಟ್‍ನಲ್ಲಿ ಪಾರ್ಟಿ ನಡೆಯುತ್ತಿದ್ದಾಗಲೇ ಕೊಲೆ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT