ಆದಿತ್ಯ ತಿವಾರಿ 
ರಾಜ್ಯ

ಬೆಂಗಳೂರು: ಮಗುವನ್ನು ದತ್ತು ಪಡೆದು ಬೆಳೆಸಿದ ತಂದೆಗೆ 'ವಿಶ್ವದ ಅತ್ಯುತ್ತಮ ತಾಯಿ' ಪ್ರಶಸ್ತಿ!

2016ರಲ್ಲಿ ಡೌನ್ ಸಿಂಡ್ರೋಮ್ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ದತ್ತು ಪಡೆದು ತಾಯಿಯಂತೆ ಆರೈಕೆ ಮಾಡಿ ಬೆಳೆಸುತ್ತಿರುವ ವ್ಯಕ್ತಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ವಿಶ್ವದ ಅತ್ಯುತ್ತಮ ತಾಯಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು: 2016ರಲ್ಲಿ ಡೌನ್ ಸಿಂಡ್ರೋಮ್ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ದತ್ತು ಪಡೆದು ತಾಯಿಯಂತೆ ಆರೈಕೆ ಮಾಡಿ ಬೆಳೆಸುತ್ತಿರುವ ವ್ಯಕ್ತಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ವಿಶ್ವದ ಅತ್ಯುತ್ತಮ ತಾಯಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಹಾರಾಷ್ಟ್ರದ ಪುಣೆಯ ಆದಿತ್ಯ ತಿವಾರಿ 2016ರಲ್ಲಿ ಅವನಿಶ್ ಎಂಬ ಮಗುವನ್ನು ದತ್ತು ಪಡೆದಿದ್ದರು. ಆದರೆ ಸಿಂಗಲ್ ಪೇರೆಂಟ್ ಎಂಬ ಕಾರಣಕ್ಕೆ ಹಲವು ಕಾನೂನು ತೊಡಕುಗಳನ್ನು ಎದುರಿಸಬೇಕಾಯಿತು. ಆದರೆ ಇದು ಯಾವುದರ ಪರಿವೆಯೂ ಇಲ್ಲದ ಅವನಿಶ್ ಮಾತ್ರ ತಿವಾರಿಯನ್ನು ತನ್ನವರೆಂದು ಒಪ್ಪಿಕೊಂಡಿದ್ದ.

ಇನ್ನು ಅವನಿಶ್ ನನ್ನು ದತ್ತು ಪಡೆದ ನಂತರ ಒಂದೂವರೆ ವರ್ಷ ನಾನು ತುಂಬಾ ಕಷ್ಟ ಪಡಬೇಕಾಯಿತು. ನಂತರ ಅವನ ತುಂಟಾಟ, ಲವಲವಿಕೆಯ ಓಡಾಟ ನಿಜಕ್ಕೂ ನನಗೊಂದು ಹೊಸ ಪ್ರಪಂಚವನ್ನೇ ಪರಿಚಯ ಮಾಡಿದೆ ಎಂದು ಆದಿತ್ಯ ತಿವಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಒಪ್ಪಂದಕ್ಕೆ ‘NO’ ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

ಸಮರ ವೀರ- ಭಾಷೆ ಬಳಕೆಯಲ್ಲಿ ಸಭ್ಯತನದ ಎಲ್ಲೆ ಮೀರದ ಚತುರ: ಖರ್ಗೆಗೆ ತಮ್ಮದೇ ದಾಟಿಯಲ್ಲಿ ಮಾರ್ಮಿಕ ಉತ್ತರ; ಮಾಗಿದ ದೇವೇಗೌಡರ 'ಸ್ಥಿತ ಪ್ರಜ್ಞೆ' ಅಪಾರ!

ದಾವಣಗೆರೆ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಮುಸ್ಲಿಂ ನಾಯಕರಿಂದ ಬಂಡಾಯದ ಎಚ್ಚರಿಕೆ- ಶಾಮನೂರು ಕುಟುಂಬ ಪರ ಡಿಸಿಎಂ ಬ್ಯಾಟಿಂಗ್

ಮುಖ್ಯರಸ್ತೆ ಬೀದಿ ವ್ಯಾಪಾರಕ್ಕೆ ಅವಕಾಶವಿಲ್ಲ: ವಾರಾನುಗಟ್ಟಲೆ ರಸ್ತೆಯಲ್ಲಿ ನಿಲ್ಲಿಸಲಾದ ಹಳೇಯ ವಾಹನಗಳು ಡಂಪ್ ; ಡಿ.ಕೆ. ಶಿವಕುಮಾರ್

SCROLL FOR NEXT