ಆದಿತ್ಯ ತಿವಾರಿ 
ರಾಜ್ಯ

ಬೆಂಗಳೂರು: ಮಗುವನ್ನು ದತ್ತು ಪಡೆದು ಬೆಳೆಸಿದ ತಂದೆಗೆ 'ವಿಶ್ವದ ಅತ್ಯುತ್ತಮ ತಾಯಿ' ಪ್ರಶಸ್ತಿ!

2016ರಲ್ಲಿ ಡೌನ್ ಸಿಂಡ್ರೋಮ್ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ದತ್ತು ಪಡೆದು ತಾಯಿಯಂತೆ ಆರೈಕೆ ಮಾಡಿ ಬೆಳೆಸುತ್ತಿರುವ ವ್ಯಕ್ತಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ವಿಶ್ವದ ಅತ್ಯುತ್ತಮ ತಾಯಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು: 2016ರಲ್ಲಿ ಡೌನ್ ಸಿಂಡ್ರೋಮ್ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ದತ್ತು ಪಡೆದು ತಾಯಿಯಂತೆ ಆರೈಕೆ ಮಾಡಿ ಬೆಳೆಸುತ್ತಿರುವ ವ್ಯಕ್ತಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ವಿಶ್ವದ ಅತ್ಯುತ್ತಮ ತಾಯಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮಹಾರಾಷ್ಟ್ರದ ಪುಣೆಯ ಆದಿತ್ಯ ತಿವಾರಿ 2016ರಲ್ಲಿ ಅವನಿಶ್ ಎಂಬ ಮಗುವನ್ನು ದತ್ತು ಪಡೆದಿದ್ದರು. ಆದರೆ ಸಿಂಗಲ್ ಪೇರೆಂಟ್ ಎಂಬ ಕಾರಣಕ್ಕೆ ಹಲವು ಕಾನೂನು ತೊಡಕುಗಳನ್ನು ಎದುರಿಸಬೇಕಾಯಿತು. ಆದರೆ ಇದು ಯಾವುದರ ಪರಿವೆಯೂ ಇಲ್ಲದ ಅವನಿಶ್ ಮಾತ್ರ ತಿವಾರಿಯನ್ನು ತನ್ನವರೆಂದು ಒಪ್ಪಿಕೊಂಡಿದ್ದ.

ಇನ್ನು ಅವನಿಶ್ ನನ್ನು ದತ್ತು ಪಡೆದ ನಂತರ ಒಂದೂವರೆ ವರ್ಷ ನಾನು ತುಂಬಾ ಕಷ್ಟ ಪಡಬೇಕಾಯಿತು. ನಂತರ ಅವನ ತುಂಟಾಟ, ಲವಲವಿಕೆಯ ಓಡಾಟ ನಿಜಕ್ಕೂ ನನಗೊಂದು ಹೊಸ ಪ್ರಪಂಚವನ್ನೇ ಪರಿಚಯ ಮಾಡಿದೆ ಎಂದು ಆದಿತ್ಯ ತಿವಾರಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT