ಸಂಗ್ರಹ ಚಿತ್ರ 
ರಾಜ್ಯ

ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ 'ಮಹಿಳೆ ಸಾಧನೆ ಮಾಡಿರದ ಕ್ಷೇತ್ರಗಳಿಲ್ಲ': ನ್ಯಾಯಾಧೀಶೆ ಪೂರ್ಣಿಮ ಅಭಿಮತ

ಇಂದು‌ ಹೆಣ್ಣು ಸಾಧನೆ ಮಾಡಿರದ ಯಾವ ಕ್ಷೇತ್ರವೂ ಉಳಿದಿಲ್ಲ. ಒಬ್ಬ ತಾಯಿ, ಗೃಹಿಣಿ, ಮಗಳಾಗಿ ಹೀಗೆ  ವಿಭಿನ್ನ ರೂಪಗಳಲ್ಲಿ ಕುಟುಂಬದ ಪ್ರಮುಖ ಭಾಗವಾಗಿ, ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಸಮಾಜದ ಕಣ್ಣಾಗಿದ್ದಾಳೆ ಎಂದು ನ್ಯಾಯಾಧೀಶೆ ಪೂರ್ಣಿಮ ತಿಳಿಸಿದ್ದಾರೆ.

ಹೊಸಪೇಟೆ: ಇಂದು‌ ಹೆಣ್ಣು ಸಾಧನೆ ಮಾಡಿರದ ಯಾವ ಕ್ಷೇತ್ರವೂ ಉಳಿದಿಲ್ಲ. ಒಬ್ಬ ತಾಯಿ, ಗೃಹಿಣಿ, ಮಗಳಾಗಿ ಹೀಗೆ  ವಿಭಿನ್ನ ರೂಪಗಳಲ್ಲಿ ಕುಟುಂಬದ ಪ್ರಮುಖ ಭಾಗವಾಗಿ, ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಸಮಾಜದ ಕಣ್ಣಾಗಿದ್ದಾಳೆ ಎಂದು ನ್ಯಾಯಾಧೀಶೆ ಪೂರ್ಣಿಮ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ಪ್ರಥಮ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುವುದರೊಂದಿಗೆ ಪುರುಷರಿಗೆ ಸರಿಸಮಾನವಾಗಿ ನಿಂತಿದ್ದಾರೆ. ಜೊತೆಗೆ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಎಲ್ಲಾ ಕ್ಷೇತ್ರಗಳಲ್ಲಿ ಹಿರಿದಾದ ಸಾಧನೆ ಮಾಡುತ್ತಿದ್ದಾಳೆ' ಎಂದು ಹೇಳಿದರು.

ಹಂಸಾಂಬ ಆಶ್ರಮದ ಮಾತಾ ಪ್ರಮೋದಾಮಯಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಮಾವೇಶಗಳು ನಡೆಯಬೇಕು. ಅದರಲ್ಲಿ ಮಹಿಳೆ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಸ್ವಾವಲಂಬನೆ, ಸಹಬಾಳ್ವೆಯ ತಿಳಿವಳಿಕೆ ಮೂಡಿಸಬೇಕು' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT