ಸಂಗ್ರಹ ಚಿತ್ರ 
ರಾಜ್ಯ

ಆಡು ಮುಟ್ಟದ ಸೊಪ್ಪಿಲ್ಲ ಅನ್ನುವಂತೆ 'ಮಹಿಳೆ ಸಾಧನೆ ಮಾಡಿರದ ಕ್ಷೇತ್ರಗಳಿಲ್ಲ': ನ್ಯಾಯಾಧೀಶೆ ಪೂರ್ಣಿಮ ಅಭಿಮತ

ಇಂದು‌ ಹೆಣ್ಣು ಸಾಧನೆ ಮಾಡಿರದ ಯಾವ ಕ್ಷೇತ್ರವೂ ಉಳಿದಿಲ್ಲ. ಒಬ್ಬ ತಾಯಿ, ಗೃಹಿಣಿ, ಮಗಳಾಗಿ ಹೀಗೆ  ವಿಭಿನ್ನ ರೂಪಗಳಲ್ಲಿ ಕುಟುಂಬದ ಪ್ರಮುಖ ಭಾಗವಾಗಿ, ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಸಮಾಜದ ಕಣ್ಣಾಗಿದ್ದಾಳೆ ಎಂದು ನ್ಯಾಯಾಧೀಶೆ ಪೂರ್ಣಿಮ ತಿಳಿಸಿದ್ದಾರೆ.

ಹೊಸಪೇಟೆ: ಇಂದು‌ ಹೆಣ್ಣು ಸಾಧನೆ ಮಾಡಿರದ ಯಾವ ಕ್ಷೇತ್ರವೂ ಉಳಿದಿಲ್ಲ. ಒಬ್ಬ ತಾಯಿ, ಗೃಹಿಣಿ, ಮಗಳಾಗಿ ಹೀಗೆ  ವಿಭಿನ್ನ ರೂಪಗಳಲ್ಲಿ ಕುಟುಂಬದ ಪ್ರಮುಖ ಭಾಗವಾಗಿ, ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಸಮಾಜದ ಕಣ್ಣಾಗಿದ್ದಾಳೆ ಎಂದು ನ್ಯಾಯಾಧೀಶೆ ಪೂರ್ಣಿಮ ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಭಾನುವಾರ ಹಮ್ಮಿಕೊಂಡಿದ್ದ ಪ್ರಥಮ ಮಹಿಳಾ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಕೆಲಸ ಮಾಡುವುದರೊಂದಿಗೆ ಪುರುಷರಿಗೆ ಸರಿಸಮಾನವಾಗಿ ನಿಂತಿದ್ದಾರೆ. ಜೊತೆಗೆ ಕುಟುಂಬದ ಜವಾಬ್ದಾರಿಯನ್ನು ನಿಭಾಯಿಸುತ್ತಲೇ ಎಲ್ಲಾ ಕ್ಷೇತ್ರಗಳಲ್ಲಿ ಹಿರಿದಾದ ಸಾಧನೆ ಮಾಡುತ್ತಿದ್ದಾಳೆ' ಎಂದು ಹೇಳಿದರು.

ಹಂಸಾಂಬ ಆಶ್ರಮದ ಮಾತಾ ಪ್ರಮೋದಾಮಯಿ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಮಾವೇಶಗಳು ನಡೆಯಬೇಕು. ಅದರಲ್ಲಿ ಮಹಿಳೆ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು. ಸ್ವಾವಲಂಬನೆ, ಸಹಬಾಳ್ವೆಯ ತಿಳಿವಳಿಕೆ ಮೂಡಿಸಬೇಕು' ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಬುಡಕ್ಕೂ ಬರ್ತೀವಿ..': 4,000 ಕಿಮೀ ದೂರದ ಅಮೆರಿಕ-ಯುಕೆ ಸೇನಾನೆಲೆ ಗುರಿಯಾಗಿಸಿ Iran ಕ್ಷಿಪಣಿ ದಾಳಿ: ವರದಿ

‘ನಮ್ಮಲ್ಲಿ ಹೆಚ್ಚುವರಿ ಕಚ್ಚಾ ತೈಲ ಲಭ್ಯವಿಲ್ಲ’: ಅಮೆರಿಕ ನಿರ್ಬಂಧ ಸಡಿಲಿಕೆ ಬೆನ್ನಲ್ಲೇ ಇರಾನ್ ಮಹತ್ವದ ಘೋಷಣೆ

West Asia war: ಶಾಂತಿ ಒಪ್ಪಂದಕ್ಕೆ 'NO' ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಕಾಂಗ್ರೆಸ್ ಒಂದು ಸಮದಾಯ ನೆಚ್ಚಿಕೊಂಡಿಲ್ಲ..' 'ಟಿಕೆಟ್ ಹಂಚಿಕೆ ಹೈಕಮಾಂಡ್ ನಿರ್ಧರಿಸುತ್ತೆ': Randeep Surjewala

ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ: ಭಾರತ್ ಸೇವಾಶ್ರಮ ಸಂಘದಿಂದ ಸ್ವಾಮಿ ಉತ್ಪಲ್ ಮಹಾರಾಜ್ ಉಚ್ಚಾಟನೆ

SCROLL FOR NEXT