ಸಂಗ್ರಹ ಚಿತ್ರ 
ರಾಜ್ಯ

ತ್ಯಾಜ್ಯ ಸುರಿದ ಮೆಟ್ರೋಗೆ ನೋಟಿಸ್: ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ

ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ‌ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್‌ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೆಂಗಳೂರು: ಆಡುಗೋಡಿಯಲ್ಲಿ ನಿಗೂಢ ಸ್ಫೋಟ ಪ್ರಕರಣದ ಘಟನಾ ಸ್ಥಳಕ್ಕೆ‌ ಸೋಮವಾರ ಬಿಬಿಎಂಪಿ ಮೇಯರ್ ಗೌತಮ್‌ ಕುಮಾರ್, ಆಯುಕ್ತ ಅನಿಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಿ ಹಾಗೂ ಸ್ಥಳ ಸ್ವಚ್ಛವಾಗಿಟ್ಟುಕೊಳ್ಳದ ಮನೆಗಳಿಗೆ ದಂಡ ವಿಧಿಸಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಫೋಟದಲ್ಲಿ 60 ವರ್ಷದ ನರಸಿಂಹಯ್ಯ ಎಂಬುವವರ ಎಡಗಾಲು ಛಿದ್ರವಾಗಿತ್ತು. ಆದ್ದರಿಂದ ವೈದ್ಯರು ವ್ಯಕ್ತಿಯ ಕಾಲನ್ನು ಕಟ್ ಮಾಡಿದ್ದಾರೆ. ಸದ್ಯ ನರಸಿಂಹಯ್ಯ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದರು.

ನರಸಿಂಹಯ್ಯ ಅವರ ಸಂಪೂರ್ಣ ವೆಚ್ಚವನ್ನು ಬಿಬಿಎಂಪಿಯೇ ಭರಸಲಿದೆ. ಸ್ಥಳದಲ್ಲಿ ಕಸ ಚೆಲ್ಲಿದ ಮನೆ ಮಾಲೀಕರಿಗೆ ದಂಡ ವಿಧಿಸಲಾಗುವುದು. ಅಲ್ಲದೇ, ತ್ಯಾಜ್ಯ ಸುರಿದಿರುವ ಮೆಟ್ರೋಗೆ ನೋಟಿಸ್ ನೀಡಲಾಗುವುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ