ರಕ್ಷಣಾ ಸಿಬ್ಬಂದಿ 
ರಾಜ್ಯ

ರಾಯಬಾಗ: ಗೆಳೆಯರ ಜೊತೆ ಈಜಲು ಹೋಗಿ ಕೃಷ್ಣಾನದಿ ಪಾಲಾದ ಯುವಕ 

ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ‌ ನಡೆದಿದೆ

ರಾಯಬಾಗ: ಗೆಳೆಯರ ಜೊತೆ ಈಜಲು ಹೋದ ಯುವಕನೊಬ್ಬ ಕೃಷ್ಣಾನದಿ ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆ 
ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದಲ್ಲಿ‌ ನಡೆದಿದೆ. ಬಾವನಸೌಂದತ್ತಿ ನಿವಾಸಿ ಸಾಗರ ಪಾಂಡು ಯಮಾಜೆ(೨೪) ನೀರು ಪಾಲಾದ ಯುವಕ.

ಇಂದು ಬೆಳಗ್ಗೆ ಗೆಳೆಯರ ಜೊತೆಗೆ ಈತ ಈಜಲು ಹೋಗಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ರಾಯಬಾಗ ತಹಸೀಲ್ದಾರ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ  ಭೇಟಿ‌ ನೀಡಿ ಪರಿಶೀಲಿಸಿದರು.

ಬಳಿಕ ಗ್ರಾಮಸ್ಥರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರಗೆ ತರಲಾಯಿತು.  ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಕಾಂಗ್ರೆಸ್ ನ ನಂಜೇಗೌಡರೇ ಗೆಲುವು! ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ಪ್ರಧಾನಿ ಮೋದಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯ ಅಂಗೀಕಾರ; ವಿಪಕ್ಷಗಳ ತೀವ್ರ ಗದ್ದಲ, ಮಧ್ಯಾಹ್ನ 3 ಗಂಟೆಗೆ ಲೋಕಸಭೆ ಕಲಾಪ ಮುಂದೂಡಿಕೆ

ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಹೊಡೆಯಿತು ಭರ್ಜರಿ 49 ಕೋಟಿ ರೂ. ಲಾಟ್ರಿ!

ಭಾರತೀಯ ವಾಯುಪಡೆಗೆ ಹಸ್ತಾಂತರಿಸಲು 5 ತೇಜಸ್ ಜೆಟ್‌ಗಳು ಸಿದ್ಧ: HAL

Thank you, Pakistan: ಭಾರತದ ವಿರುದ್ಧ ಬಾಂಗ್ಲಾದೇಶದ ಹಗೆತನ ಬಟ್ಟ ಬಯಲು!

SCROLL FOR NEXT