ವೈದ್ಯರು 
ರಾಜ್ಯ

ಕರ್ನಾಟಕ ವೈದ್ಯರ ನಿರ್ಲಕ್ಷ್ಯ, ಹೈದರಾಬಾದ್‌ಗೆ ಕರೆದುಕೊಂಡು ಹೋಗಬೇಕಾಯಿತು: ಕೊರೋನಾಗೆ ಬಲಿಯಾದ ವೃದ್ಧನ ಮಗ

ಕಲಬುರಗಿಯಲ್ಲಿ ಕರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು ಇದು ಇಡೀ ಭಾರತವನ್ನು ತಲ್ಲಣಗೊಳ್ಳುವಂತೆ ಮಾಡಿದೆ. ಮೂರ್ನಾಲ್ಕು ಆಸ್ಪತ್ರೆಗಳಿಗೆ ಕರೆದುಕೊಂಡು ಹೋದರು ತಂದೆಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಿಲ್ಲ.

ಕಲಬುರಗಿ: ಕಲಬುರಗಿಯಲ್ಲಿ ಕರೋನಾ ವೈರಸ್ ಗೆ ಮೊದಲ ಬಲಿಯಾಗಿದ್ದು ಇದು ಇಡೀ ಭಾರತವನ್ನು ತಲ್ಲಣಗೊಳ್ಳುವಂತೆ ಮಾಡಿದೆ. ಮೂರ್ನಾಲ್ಕು ಆಸ್ಪತ್ರೆಗಳಿಗೆ ಕರೆದುಕೊಂಡು ಹೋದರು ತಂದೆಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಿಲ್ಲ. ಹೀಗಾಗಿ ನಾನು ತಂದೆಯನ್ನು ಹೈದರಾಬಾದ್ ಗೆ ಕರೆದುಕೊಂಡು ಹೋಗಲಾಯಿತು ಎಂದು ತಂದೆಯ ಸಾವಿನ ಕುರಿತಂತೆ ಮಗ ಅಳಲನ್ನು ತೋಡಿಕೊಂಡಿದ್ದಾರೆ. 

ನಮ್ಮ ತಂದೆಗೆ ಮಾರ್ಚ್ 9ರಂದು ಜ್ವರ ಹೆಚ್ಚಾದಾಗ ಅವರನ್ನು ಸ್ಥಳೀಯವಾಗಿ ಹಲವು ಆಸ್ಪತ್ರೆಗಳಿಗೆ ಕರೆದುಕೊಂಡು ಹೋದೆವು, ಆದರೆ ಯಾವ ಆಸ್ಪತ್ರೆಯವರು ದಾಖಲಿಸಿಕೊಳ್ಳಲು ಮುಂದಾಗಲಿಲ್ಲ. ಹೀಗಾಗಿ ಕೊನೆಗೆ ಅವರನ್ನು ಹೈದರಾಬಾದ್ ಗೆ ಕರೆದುಕೊಂಡು ಹೋದೆವು. ಅಲ್ಲಿ ಸಹ ಮೂರ್ನಾಲಕ್ಕು ಆಸ್ಪತ್ರೆಗಳಿಗೆ ಕರೆದುಕೊಂಡು ಹೋದೆವು. ಅದು ಪ್ರಯೋಜನವಾಗಲಿಲ್ಲ. ಮತ್ತೆ ವಾಪಸ್ಸು ಕರೆದುಕೊಂಡು ಬರುವಷ್ಟರಲ್ಲಿ ಕಾಲ ಮಿಂಚಿ ಹೋಗಿತ್ತು. ಮಾರ್ಗ ಮಧ್ಯೆ ತಂದೆ ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ. 

ಕಲಬುರಗಿಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದರೆ ನಮ್ಮ ತಂದೆ ಬದುಕುಳಿಯುತ್ತಿದ್ದರು ಎಂದು ಆರೋಗ್ಯ ಇಲಾಖೆ ಮೇಲೆ ಮೃತನ ಮಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT