ಸಾಂದರ್ಭಿಕ ಚಿತ್ರ 
ರಾಜ್ಯ

ಮಳವಳ್ಳಿ: ಬೈಕ್ ಮೇಲೆ ಬಿದ್ದ ಮರ, ಸವಾರ ದುರ್ಮರಣ

ಬೈಕ್ ಸವಾರನ ಮೇಲೆ ಮರ ಉರುಳಿ ಬಿದ್ದಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಲಗೂರು ರಾಷ್ಟ್ರೀಯ  ಹೆದ್ದಾರಿಯಲ್ಲಿಂದು ಸಂಜೆ ಸಂಭವಿಸಿದೆ

ಮಳವಳ್ಳಿ:  ಬೈಕ್ ಸವಾರನ ಮೇಲೆ ಮರ ಉರುಳಿ ಬಿದ್ದಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹಲಗೂರು ರಾಷ್ಟ್ರೀಯ  ಹೆದ್ದಾರಿಯಲ್ಲಿಂದು ಸಂಜೆ ಸಂಭವಿಸಿದೆ

ಹಲಗೂರು ಸಮೀಪದ ಹುಯ್ಯನದೊಡ್ಡಿಗ್ರಾಮದ ಪುನಿತ್  ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. 

ಸುನಿಲ್ ಹಲಗೂರಿನಲ್ಲಿ ಬೋರ್‌ವೆಲ್ ಮೋಟಾರ್ ರಿಪೇರಿ  ಕೆಲಸ ಮಾಡುತ್ತಿದ್ದು ಇಂದು ಸಂಜೆ ೪ ರ ಸಮಯದಲ್ಲಿ ನಂದೀಪುರದಿಂದ  ಹಲಗೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಜೆಪಿ ಡಾಬಾ ಮುಂದೆ ಏಕಾಏಕಿ ಮರ ಉರುಳಿ ಈ ದುರ್ಘಟನೆ ಸಂಭವಿಸಿದೆ.

ಈ ಸಂಬಂಧ ಹಲಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT