ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಬ್ಬಿಸಿದ ವಿದ್ಯಾರ್ಥಿ ಪೋಲೀಸ್ ವಶಕ್ಕೆ

ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ನಗರ ಪೋಲೀಸರು ವಿದ್ಯಾರ್ಥಿಯನ್ನುಯ್ ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯು ಪಿಯುಸಿಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿದು ಬಿಟ್ಟಿದ್ದನು. 

ಬೆಂಗಳೂರು: ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ ನಗರ ಪೋಲೀಸರು ವಿದ್ಯಾರ್ಥಿಯನ್ನುಯ್ ಬಂಧಿಸಿದ್ದಾರೆ. ಬಂಧಿತ ವಿದ್ಯಾರ್ಥಿಯು ಪಿಯುಸಿಯ ಕಂಪ್ಯೂಟರ್ ಸೈನ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಹರಿದು ಬಿಟ್ಟಿದ್ದನು. 

ಶನಿವಾರ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲು ಕೋರಿ ವಿಶ್ವವಿದ್ಯಾಲಯ  ಶಿಕ್ಷಣ ಇಲಾಖೆಯ ಸಹಾಯವಾಣಿಯನ್ನು ಸಂಪರ್ಕಿಸಿ ಮನವಿ ಸಲ್ಲಿಸಿದ ಹಿನ್ನೆಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಯಶವಂತಪುರ ಪೋಲೀಸರನ್ನು ಸಂಪರ್ಕಿಸಿದ್ದಾರೆ. 

ತಕ್ಷಣ ಪೋಲೀಸರು ಕಾರ್ಯಪ್ರವೃತ್ತರಾಗಿ ವಿದ್ಯಾರ್ಥಿಯನ್ನು ಪತ್ತೆ ಂಆಡಿ ಬಂಧಿಸಿದ್ದಾರೆ. ವಿದ್ಯಾರ್ಥಿಗೆ ತಾನು ಕಂಪ್ಯೂಟರ್ ಸೈನ್ಸ್ ನಲ್ಲಿ ಫೇಲ್ ಆಗುವ ಭಯವಿತ್ತು. ಹಾಗಾಗಿ ಆತ ಪ್ರಶ್ನೆಪತ್ರಿಕೆ ಸೋರಿಕೆಯ ನಾಟಕವಾಡಿದ್ದಾಗಿ ತಿಳಿದುಬಂದಿದೆ. ಇದೀಗ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯದಂತೆ ನಿರ್ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Namma Metro ಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಜಾತಿ ಗಣತಿ ಕುರಿತು ಸಿದ್ದರಾಮಯ್ಯ ಸರ್ಕಾರವನ್ನು ಟೀಕಿಸಿದ ಪ್ರತಿಪಕ್ಷ ಬಿಜೆಪಿ, ಜೆಡಿಎಸ್

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವು

Couple Romance: ರೈಲಿನಲ್ಲಿ ಜನರ ಎದುರೆ ಒಬ್ಬರಿಗೊಬ್ಬರು ತಬ್ಬಿಕೊಂಡು ಚುಂಬಿಸಿ ಯುವಜೋಡಿ; ಮುಜುಗರಕ್ಕೀಡಾದ ಪ್ರಯಾಣಿಕರು, Video!

Women's World Cup 2025: ಭಾರತ vs ಪಾಕಿಸ್ತಾನ ನಡುವೆ ಹ್ಯಾಂಡ್‌ಶೇಕ್ ಇಲ್ಲ; ಟಾಸ್ ಗೆದ್ದ ಪಾಕ್ ಫೀಲ್ಡಿಂಗ್ ಆಯ್ಕೆ

SCROLL FOR NEXT