ಜಿಲ್ಲಾಧಿಕಾರಿ ಶರತ್ 
ರಾಜ್ಯ

ಕಲಬುರಗಿ ಜಿಲ್ಲಾಧಿಕಾರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕಲಬುರಗಿ: ಕೊರೊನಾ ಸೋಂಕಿಗೆ ನಗರದ ಓರ್ವ ವೃದ್ಧ ಬಲಿಯಾಗಿದ್ದಲ್ಲದೇ, ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ.

ಈಗಾಗಲೇ ಜಿಲ್ಲಾಡಳಿತ ಎಲ್ಲಾ ಮುನ್ನೇಚ್ಚರಿಕೆ ಕ್ರಮ ಎಚ್ಚರಿಕೆ ಕೈಗೊಂಡಿದ್ದು, ಕಲಬುರಗಿಯನ್ನು ಕೊರೊನಾದಿಂದ ಕಾಪಾಡಲು ನಾಗರಿಕರು ಶರಣ ಬಸವೇಶ್ವರರ ಮೊರೆ ಹೋಗಿದ್ದಾರೆ.

ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಕೊರೊನಾದಿಂದ ಕಾಪಾಡುವಂತೆ ಪ್ರಾರ್ಥಿಸಿ 
ಕಲಬುರಗಿ ನಾಗರಿಕ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ. 

ಅಲ್ಲದೇ, ಕೊರೊನಾ ತಡೆಗಟ್ಟಲು ಜನಪ್ರತಿನಿಧಿಗಿಂತ ಕಲಬುರಗಿ ಜಿಲ್ಲಾಧಿಕಾರಿ ಅವಿರತ ಶ್ರಮಕ್ಕೆ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ, ಶರಣಬಸವೇಶ್ವರ ದೇವಸ್ಥಾನದ ಮುಂದೆ ಜಿಲ್ಲಾಧಿಕಾರಿ ಶರತ್ ಬಿ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಅವರು ಅವಿರತವಾಗಿ ಶ್ರಮಿಸುತ್ತಿದ್ದು, ಅವರ ಕಾರ್ಯ ವೈಖರಿ ಇದೀಗ ವ್ಯಾಪಕ ಪ್ರಸಂಶೆಗೆ ಪಾತ್ರವಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲೂ ಶರತ್ ಅವರ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT