ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಇಂದಿನಿಂದ ಮಾ.20ರವರೆಗೂ ವಿಧಾನಸಭೆ ಗ್ಯಾಲರಿಗೆ ಪ್ರೇಕ್ಷಕರ ನಿರ್ಬಂಧ

ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. 

ವಿಧಾನಸಭೆ: ಕೊರೋನಾ ವೈರಸ್ ವಿಶ್ವಪ್ಯಾಪಿ ಮರಣ ಮೃದಂಗ ಬಾರಿಸುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸಭೆಯ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ಮಂಗಳವಾರದಿಂದ ನಾಲ್ಕು ದಿನಗಳ ಕಾಲ ನಿರ್ಬಂಧಿಸಲಾಗಿದೆ. 

ಸೋಮವಾರ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಕೊರೋನಾ ವೈರಸ್ ಎಲ್ಲೆಡೆ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ.17ರಿಂದ ಪ್ರೇಕ್ಷಕರ ಗ್ಯಾಲರಿಗೆ ಸಾರ್ವಜನಿಕರನ್ನು ನಿಷೇಧಿಸಲಾಗಿದೆ ಎಂದು ಹೇಳಿದರು. 

ಮಾ.20ರರೆಗೆ ಸಾರ್ವಜನಿಕರಿಗೆ ಸದನದ ವೀಕ್ಷಣೆಗೆ ಅವಕಾಶವಿಲ್ಲ. ಶಾಸಕರು ಜನರಿಗೆ ಶಿಫಾರಸು ಪತ್ರಗಳನ್ನು ನೀಡಬಾರದು ಮತ್ತು ಸ್ವಯಂಪ್ರೇರಣೆಯಿಂದ ಆಗಮಿಸುವ ಜನತೆಗೆ ಸಿಬ್ಬಂದಿ ವರ್ಗವು ವೀಕ್ಷಣೆಯ ಪಾಸ್ ವಿತರಣೆ ಮಾಡಬಾಹದು ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT