ಚಕ್ರವರ್ತಿ-ಧನಂಜಯ್ 
ರಾಜ್ಯ

ಮೊದಲು ಮಾನವನಾಗು: ಚಕ್ರವರ್ತಿ ಸೂಲಿಬೆಲೆಗೆ ಟಾಂಗ್ ಕೊಟ್ಟ ಡಾಲಿ ಧನಂಜಯ್!

ಭಾರತವನ್ನು ಮಹಾಮಾರಿ ಕೊರೋನಾ ವೈರಸ್ ಇನ್ನಿಲ್ಲದಂತೆ ಬಾದಿಸುತ್ತಿದೆ. ಇದರ ನಡುವೆ ಇಟಲಿಯಲ್ಲಿನ ಪರಿಸ್ಥಿತಿ ಕುರಿತಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ.

ಭಾರತವನ್ನು ಮಹಾಮಾರಿ ಕೊರೋನಾ ವೈರಸ್ ಇನ್ನಿಲ್ಲದಂತೆ ಬಾದಿಸುತ್ತಿದೆ. ಇದರ ನಡುವೆ ಇಟಲಿಯಲ್ಲಿನ ಪರಿಸ್ಥಿತಿ ಕುರಿತಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾಡಿರುವ ಟ್ವೀಟ್ ಇದೀಗ ವಿವಾದಕ್ಕೀಡಾಗಿದೆ. 

ಏಸು ಎಲ್ಲರನ್ನು ಪ್ರೀತಿಸುತ್ತಾನೆ ಎಂಬ ಸಂದೇಶದೊಂದಿಗೆ ಕ್ರೈಸ್ತ ಮಿಷನರಿಗಳು ಜಗತ್ತಿನಾದ್ಯಂತ ಸಂಚರಿಸುತ್ತಾರೆ. ಆದರೆ ಇಟಲಿಯಲ್ಲಿ ಕೊರೋನಾ ಪೀಡಿತ 80 ವರ್ಷದ ಮೇಲ್ಪಟ್ಟ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಲ್ಲಿನ ಸರ್ಕಾರ ವಿಫಲವಾಗಿದೆ. ವೈದ್ಯರು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲು ತಿರಸ್ಕರಿಸುತ್ತಾರೆ. ದೇವರು ಎಲ್ಲರನ್ನೂ ಪ್ರೀತಿಸುತ್ತಾನೆ ಎಂದಾದರೆ 80ಕ್ಕಿಂತ ಹೆಚ್ಚು ವಯಸ್ಸಿನ ಜನರನ್ನು ಏಕೆ ಪ್ರೀತಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದರು. 

ಈ ಟ್ವೀಟ್ ಗೆ ನೆಟಿಗರು ಗರಂ ಆಗಿದ್ದು ಟ್ರೋಲ್ ಮಾಡುತ್ತಿದ್ದಾರೆ. ಇದರ ನಡುವೆ ನಟ ಡಾಲಿ ಧನಂಜಯ್ ಕೂಡ ಚಕ್ರವರ್ತಿ ಟ್ವೀಟ್ ಗೆ ಪ್ರತ್ಯುತ್ತರ ನೀಡುತ್ತಾ ಏನಾದರು ಆಗು ಮೊದಲು ಮಾನವನಾಗು ಎಂದು ಟ್ವೀಟಿಸಿ ಮಾನವೀಯತೆ ಪಾಠ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT