ವಿಧಾನಸಭೆ 
ರಾಜ್ಯ

ಕರ್ನಾಟಕ ಲೋಕಾಯುಕ್ತ (ತಿದ್ದುಪಡಿ ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ

ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು

ಬೆಂಗಳೂರು: ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವಾಗಿಯೇ ಮಾಡಲಾಗದಿದ್ದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪ ಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020ಕ್ಕೆ ವಿಧಾನಸಭೆ ಒಪ್ಪಿಗೆ ನೀಡಿತು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ  ಈ ವಿಧೇಯಕಕ್ಕೆ ಸದನ ಧ್ವನಿ ಮತದ ಅಂಗೀಕಾರ ದೊರೆಯಿತು.

ಇದಕ್ಕೂ ಮುನ್ನಾ ವಿಧೇಯಕ ಕುರಿತು ಮಾತನಾಡಿದ ಕಾನೂನು ಸಚಿವ ಮಾಧುಸ್ವಾಮಿ,  ಲೋಕಾಯುಕ್ತರು ಅವರಾಗಿಯೇ ಯಾವುದೇ ಪ್ರಕರಣದ ವಿಚಾರಣೆ ಮಾಡಲಾಗುವುದಿಲ್ಲ ಎಂದಾಗ ಉಪ ಲೋಕಾಯುಕ್ತರಿಗೆ ವರ್ಗಾಯಿಸುವ ಅಧಿಕಾರ ನೀಡುವ ಉದ್ದೇಶದಿಂದ ಈ ತಿದ್ದುಪಡಿ ತರಲಾಗಿದೆ

ಲೋಕಾಯುಕ್ತರು ಸ್ವಂತ ಅಥವಾ ಬೇರೆ ಕಾರಣಗಳಿಂದ ಪ್ರಕರಣದ ವಿಚಾರಣೆಯಿಂದ ಸಾಧ್ಯವಾಗದ ಸಂದರ್ಭದಲ್ಲಿ ಉಪ ಲೋಕಾಯುಕ್ತರಿಗೆ ವರ್ಗಾವಣೆಯಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT