ಚಾಮುಂಡಿ ಬೆಟ್ಟ 
ರಾಜ್ಯ

ಚಾಮುಂಡಿ ಬೆಟ್ಟದಲ್ಲಿ ಅಗ್ನಿ ರೌದ್ರವತಾರ: 10 ಎಕರೆ ಕಾಡು ನಾಶ

ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 10 ಎಕರೆ ಪ್ರದೇಶದಲ್ಲಿನ  ಕಾಡು ಬೆಂಕಿಯಲ್ಲಿ ಪೂರ್ಣ ಸುಟ್ಟುಹೋಗಿದೆ .

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; 'ನವೆಂಬರ್ ಕ್ರಾಂತಿ'ಗೆ ಕಾಂಗ್ರೆಸ್ ಅವಕಾಶ ನೀಡಲ್ಲ!

ನಾಳೆಯಿಂದಲೇ ರಾಷ್ಟ್ರವ್ಯಾಪಿ SIR: ಮೊದಲ ಹಂತದಲ್ಲಿ ಕೇರಳ, ತಮಿಳುನಾಡು, ಬಂಗಾಳ ಸೇರಿ 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಶುದ್ಧೀಕರಣ

ಜಗತ್ತಿನ ಯಾವುದೇ ಭಾಗ ತಲುಪಿ ಧ್ವಂಸ ಮಾಡಬಲ್ಲ ರಷ್ಯಾದ ಬ್ಯೂರೆವೆಸ್ಟ್ನಿಕ್ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ; ಅಮೆರಿಕಾಗೆ ಢವ ಢವ, ತಣ್ಣಗಾದ ಟ್ರಂಪ್!

ಕೇಜ್ರಿವಾಲ್ ಗೆ ಬೇಲ್, SIR, ಆರ್ಟಿಕಲ್ 370, ವಾಕ್ ಸ್ವಾತಂತ್ರ್ಯದ ಬಗ್ಗೆ ತೀರ್ಪು..: ನೂತನ ಸಿಜೆಐ ಟ್ರ್ಯಾಕ್ ರೆಕಾರ್ಡ್ ಹೀಗಿದೆ...

ಹುಬ್ಬಳ್ಳಿಯ ಉದ್ಯಮಿ, ಗುತ್ತಿಗೆದಾರ ಆನಂದ ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ!

SCROLL FOR NEXT