ವಿಧಾನಸಭೆ 
ರಾಜ್ಯ

ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಕರ್ನಾಟಕ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಅಂಗೀಕಾರ

ಪ್ರತಿಪಕ್ಷಗಳ ಸಭಾತ್ಯಾಗದ ಮಧ್ಯೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ  ದೊರೆಯಿತು

ಬೆಂಗಳೂರು: ಪ್ರತಿಪಕ್ಷಗಳ ಸಭಾತ್ಯಾಗದ ಮಧ್ಯೆ ಕರ್ನಾಟಕ ಭೂಸುಧಾರಣೆಗಳ ತಿದ್ದುಪಡಿ ವಿಧೇಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ  ದೊರೆಯಿತು

ವಿಧಾನಸಭೆಯಲ್ಲಿ ವಿಧೇಯಕದ ಬಗ್ಗೆ ಬೆಳಕು ಚೆಲ್ಲಿದ ಕಂದಾಯ ಸಚಿವ ಆರ್.ಅಶೋಕ್, ಏಳು ವರ್ಷಗಳ ಬಳಿಕ ಕೈಗಾರಿಕೋದ್ಯಮಿಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದರೆ ತಾವು ಖರೀಸಿದ ಭೂಮಿಯನ್ನು ಮಾರಾಟ ಮಾಡಲು ಉದ್ದೇಶಿದರೆ, ಅದೇ ಉದ್ದೇಶಕ್ಕೆ ಇತರ ಕೈಗಾರಿಕೋದ್ಯಮಿಗೆ ಮಾರಾಟ ಮಾಡುವ ತಿದ್ದುಪಡಿ ವಿಧೇಯಕ ಇದಾಗಿದೆ.

 ಕೈಗಾರಿಕೆಗಳು ಏಳು ವರ್ಷವಾದ ಮೇಲೆ ಅವರಿಗೆ  ನಷ್ಟವಾದರೆ, ಆಗ ಅಲ್ಲಿನ ನೌಕರರು ಅತಂತ್ರರಾಗಿರುತ್ತಾರೆ. ಹೀಗಾಗಿ ಯಾವ ಉದ್ದೇಶಕ್ಕೆ ಭೂಮಿಯನ್ನು ಬಳಸಿದ್ದಾರೆ. ಅದನ್ನು ಅದೇ ಉದ್ದೇಶಕ್ಕೆ ಬೇರೆಯವರಿಗೆ ಮಾರಾಟ ಮಾಡಲು ಅವಕಾಶ ನೀಡಲಾಗುತ್ತಿದೆ ಎಂದು ವಿವರಿಸಿದರು.

ರಾಜ್ಯಕ್ಕೆ ಬರುವ ಕೈಗಾರಿಕೋದ್ಯಮಿಗಳಿಗೆ ತೊಂದರೆ‌ ಆಗದಂತೆ ಅದನ್ನು  ಸರಳೀಕರಣಗೊಳಿದ್ದೇವೆ. ರಾಜ್ಯಕ್ಕೆ ಆಗಮಿಸುವ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಈ ತಿದ್ದುಪಡಿ ಕಾಯ್ದೆಯನ್ನು ತರಲಾಗಿದೆ ಎಂದು ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT