ಕುಖ್ಯಾತ ರೌಡಿ ಸ್ಲಮ್ ಭರತನ 12 ಸಹಚರರ ಬಂಧನ 
ರಾಜ್ಯ

ಕುಖ್ಯಾತ ರೌಡಿ ಸ್ಲಮ್ ಭರತನ 12 ಸಹಚರರ ಬಂಧನ

 ರೌಡಿ ಶಿಟರ್ ಸ್ಲಮ್ ಭರತ್ ಪೋಲೀಸರಿಂದ ತಪ್ಪಿಸಿಕೊಳ್ಲಲು ಸಹಕರಿಸಿದ ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ನಗರದ ಉತ್ತರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಜನರು ಹಲವಾರು ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಬಂಧಿತ ಮಹಿಳೆಯರು ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದರು.

ಬೆಂಗಳೂರು: ರೌಡಿ ಶಿಟರ್ ಸ್ಲಮ್ ಭರತ್ ಪೋಲೀಸರಿಂದ ತಪ್ಪಿಸಿಕೊಳ್ಲಲು ಸಹಕರಿಸಿದ ದ ಇಬ್ಬರು ಮಹಿಳೆಯರು ಸೇರಿದಂತೆ 12 ಜನರನ್ನು ನಗರದ ಉತ್ತರ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಜನರು ಹಲವಾರು ವಾಹನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ, ಬಂಧಿತ ಮಹಿಳೆಯರು ಅವರಿಗೆ ಆಶ್ರಯ ನೀಡಿದ್ದಾರೆ ಎಂದು ಪೋಲೀಸ್ ಅಧಿಕಾರಿಗಳು ಹೇಳಿದರು.

ಜನವರಿ 19 ರಂದು ರಾಜಗೋಪಾಲನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಹಾನಿಮಾಡಿದ ಪ್ರಕರಣದಲ್ಲಿ ಇವರು ಭಾಗಿಗಳಾಗಿದ್ದಾರೆ. ಎರಡು ದಿನಗಳ ನಂತರ, ಅದೇ ಗ್ಯಾಂಗ್ ಗಿರೀಶ್ ಎಂಬ ಉದ್ಯಮಿಗಯನ್ನು ರಾಬರಿ ಮಾಡಿದ್ದು ಕಾರನ್ನು ನಿಲ್ಲಿಸಿ ಪೀಣ್ಯದಲ್ಲಿ ಗನ್ ಪಾಯಿಂಟ್‌ನಲ್ಲಿ ಬೆದರಿಕೆ ಹಾಕಿದ್ದಲ್ಲದೆ ಆತನ ಕಾರಿನ ಸಮೇತ ಪರಾರಿಯಾಗಿತ್ತು.

ಅದೇ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲು ಯತ್ನಿಸಿದ ಪೊಲೀಸರ ಮೇಲೆ  ಗ್ಯಾಂಗ್ ಹಲ್ಲೆ ಮಾಡಿತ್ತು. ಆದರೆ ಇದೀಗ ಉತ್ತರ ವಿಭಾಗ ಪೊಲೀಸರು ಡಿಸಿಪಿ ಶಶಿಕುಮಾರ್ ನೇತೃತ್ವದಲ್ಲಿ ಗ್ಯಾಂಗ್ ನ ಎಲ್ಲಾ ಸದಸ್ಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT