ದೀಪಿಕಾ- ರಣವೀರ್ ಜೊತೆ ಗಣೇಶ್ ನಾಯಕ್ 
ರಾಜ್ಯ

ಮಗನ ಅದ್ಧೂರಿ ಮದುವೆ ಮುಂದೂಡಿದ ದೀಪಿಕಾ-ರಣವೀರ್ ವಿವಾಹದ ಕ್ಯಾಟರರ್ ಗಣೇಶ್ ನಾಯಕ್

ಮಗನ ಅದ್ದೂರಿ ಮದುವೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಗಣೇಶ್ ನಾಯಕ್ ಮತ್ತು ಅವರ ಪತ್ನಿ ಸರೋಜಾ  ದಂಪತಿಗೆ ನಿರಾಸೆಯಾಗಿದೆ.  ಈ ದಂಪತಿಯ ಪುತ್ರ ಶ್ರವಣ್ ಮತ್ತು ಗ್ರೀಷ್ಮಾ ಮದನ್ ವಿವಾಹ ಭಾನುವಾರ ಬೆಂಗಳೂರಿನ ಖಾಸಗಿ ರೆಸಾರ್ಟ್ ಒಂದರಲ್ಲಿ ಆಯೋಜಿಸಲಾಗಿತ್ತು.

ಬೆಂಗಳೂರು:  ಮಗನ ಅದ್ದೂರಿ ಮದುವೆ ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಗಣೇಶ್ ನಾಯಕ್ ಮತ್ತು ಅವರ ಪತ್ನಿ ಸರೋಜಾ  ದಂಪತಿಗೆ ನಿರಾಸೆಯಾಗಿದೆ.  ಈ ದಂಪತಿಯ ಪುತ್ರ ಶ್ರವಣ್ ಮತ್ತು ಗ್ರೀಷ್ಮಾ ಮದನ್ ವಿವಾಹ ಭಾನುವಾರ ಬೆಂಗಳೂರಿನ ಖಾಸಗಿ ರೆಸಾರ್ಟ್ ಒಂದರಲ್ಲಿ ಆಯೋಜಿಸಲಾಗಿತ್ತು.

ಆದರೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಮಾಡಿದ ಭಾಷಣದಲ್ಲಿ ಜನತಾ ಕರ್ಫ್ಯೂ ವಿಧಿಸಿರುವ ಕಾರಣ ಮದುವೆ ಮುಂದೂಡಲಾಗಿದೆ. ಗಣೇಶ್ ನಾಯಕ್ ಪ್ರಸಿದ್ಧ ಬಾಣಸಿಗ, ಕಳೆದ ವರ್ಷ ಇಟಲಿಯಲ್ಲಿ ನಡೆದ ದೀಪಿಕಾ- ರಣವೀರ್ ಮದುವೆಯಲ್ಲಿ ವಿಶೇಷ ಕರಾವಳಿ ಖಾದ್ಯ ತಯಾರಿಸಿದ್ದರು.

ಮಗನ ಮದುವೆಗಾಗಿ ಕಳೆದ 2 ತಿಂಗಳಿಂದ ಸಿದ್ಧತೆ ಆರಂಭಿಸಿದ್ದರು.  ಆದರೆ ಭಾನುವಾರ ಜನತಾ ಕರ್ಫ್ಯೂ ಇರುವ ಕಾರಣ ಮದುವೆ ಮುಂದೂಡಿದ್ದಾರೆ.  ಮಗನ ಮದುವೆ ಮುಂದೂಡಿರುವ ವಿಚಾರವನ್ನು ವಾಟ್ಸಾಪ್ ನಲ್ಲಿ ಎಲ್ಲರಿಗೂ ತಿಳಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರು: ಅದ್ಧೂರಿ ಸಾಮೂಹಿಕ ಗಣೇಶ ವಿಸರ್ಜನೆ; ಬಿಜೆಪಿ ನಾಯಕರು ಭಾಗಿ, ಸರ್ಕಾರದ ವಿರುದ್ಧ ವಾಗ್ದಾಳಿ; Video

ನೇಪಾಳ ಬಳಿಕ ಈಗ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಹಿಂಸಾಚಾರ: 200 ಮಂದಿ ಬಂಧನ; ಅಧಿಕಾರ ಕಳೆದುಕೊಂಡ ಫ್ರಾನ್ಸ್ ಪ್ರಧಾನಿ!

ನೇಪಾಳದ ದಂಗೆ - ಇದು ಭಾರತ ಸ್ನೇಹಿ, ಚೀನಾ ವಿರೋಧಿ ಅಂದುಕೊಳ್ಳುವ ಮುಂಚೆ ಗಮನಿಸಬೇಕಾದ ಆಯಾಮಗಳು! (ತೆರೆದ ಕಿಟಕಿ)

'ಕಣ್ಣೀರಿನೊಂದಿಗೆ ಡ್ಯಾನ್ಸ್ ಮಾಡಲು ಸಾಧ್ಯವಿಲ್ಲ': ಪ್ರಧಾನಿ ಮೋದಿ ಸ್ವಾಗತಕ್ಕೆ ಕುಕಿ ಸಮುದಾಯ ವಿರೋಧ

'ನೇಪಾಳ ಪರಿಸ್ಥಿತಿ ನೋಡಿ': AAP ಶಾಸಕ ಮೆಹ್ರಾಜ್ ಮಲಿಕ್ ವಿರುದ್ಧ FIR ದಾಖಲಿಸಿದ್ದಕ್ಕೆ ಮುಫ್ತಿ ಆಕ್ರೋಶ, ಸರ್ಕಾರಕ್ಕೆ ಎಚ್ಚರಿಕೆ!

SCROLL FOR NEXT