ಬಸವರಾಜ್ ಬೊಮ್ಮಾಯಿ 
ರಾಜ್ಯ

ಜನತೆ ನಿಯಮ ಪಾಲಿಸುತ್ತಿಲ್ಲ- ಬಸವರಾಜ್ ಬೊಮ್ಮಾಯಿ

ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾ ಸೋಂಕಿನಿಂದ ದೇಶಾದ್ಯಂತ 8 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ ಆಗಿದೆ. ಆದಾಗ್ಯೂ, ಜನತೆ ನಿಯಮ ಪಾಲಿಸುತ್ತಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈ ಸೋಂಕು ಕಂಡುಬಂದಿರುವ  9 ಜಿಲ್ಲೆಗಳನ್ನು ಮಾಸಾಂತ್ಯದವರೆಗೂ  ಲಾಕ್ ಡೌನ್ ಮಾಡಿದೆ.  ಆದರೆ,  ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ರಾಜ್ಯದ ಜನತೆ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. 

ಸರ್ಕಾರದ ಆದೇಶ ಉಲ್ಲಂಘಿಸಿ ಜನತೆ ಮನೆಯಿಂದ ಹೊರಬರುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಾರೆ.ಪೊಲೀಸರು ನಾಕಾ ಬಂದಿ ಹಾಕಬೇಕು, ಜನರು ಗುಂಪಾಗಿ ಸೇರದಂತೆ ಕ್ರಮ ಕೈಗೊಳ್ಳಬೇಕು, ಜನತೆ ಸರ್ಕಾರ ಸೂಚಿಸಿರುವ ಸಲಹೆಗಳನ್ನು  ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT