ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 
ರಾಜ್ಯ

ಕೈಯಲ್ಲಿ ಮುದ್ರೆ ಇದ್ದು ಬಸ್ ಗಳಲ್ಲಿ ಸಂಚರಿಸುವ, ರೆಸ್ಟೊರೆಂಟ್ ಗಳಲ್ಲಿರುವವರ ಬಗ್ಗೆ ಮಾಹಿತಿ ನೀಡಿ: ಭಾಸ್ಕರ್ ರಾವ್ 

ಕೈಯಲ್ಲಿ ಮುದ್ರೆ ಇದ್ದು, ಬಸ್ ಗಳಲ್ಲಿ ಸಂಚರಿಸುವ, ರೆಸ್ಟೋರೆಂಟ್ ಗಳಲ್ಲಿ ಕುಳಿತುಕೊಳ್ಳುವವರ ಬಗ್ಗೆ ಮಾಹಿತಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಬೆಂಗಳೂರು:ಕೊರೋನಾಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ  ಸರ್ಕಾರ ಹೊರದೇಶದಿಂದ  ಬಂದವರ ಕೈ ಮೇಲೆ ಮುದ್ರೆ  ಒತ್ತಲಾಗುತ್ತದೆ. ಅಂಥವರು ಕಡ್ಡಾಯವಾಗಿ 14 ದಿನ ಮನೆಯಲ್ಲೇ, ಸಾರ್ವಜನಿಕ ಸಂಪರ್ಕದಿಂದ ದೂರವಿರಬೇಕು.

ಆದರೆ, ಕೆಲವರು ಬಿಎಂಟಿಎಸ್ ಬಸ್ ಗಳಲ್ಲಿ ಸಂಚರಿಸುತ್ತಿದ್ದು, ರೆಸ್ಟೊರೆಂಟ್ ಗಳಲ್ಲಿ ಕುಳಿತುಕೊಳ್ಳುವ ಮೂಲಕ ಬೇಜವಾಬ್ದಾರಿತನ ಮೆರೆಯುತ್ತಿದ್ದಾರೆ. ಇಂತಹವರ ಬಗ್ಗೆ ದೂರು ಬಂದಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಹಿತ ದೃಷ್ಟಿಯಿಂದ  ಮುದ್ರೆ ಹಾಕುವ ಮೂಲಕ 5 ಸಾವಿರ ಜನರನ್ನು ಮನೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತಿದೆ. ಆದರೆ, ಇದನ್ನು ಮರೆತು ಬಿಎಂಟಿಸಿ ಬಸ್ ಗಳ ಸಂಚರಿಸುವ , ರೆಸ್ಟೋರೆಂಟ್ ಗಳಲ್ಲಿ ಕುಳಿತುಕೊಳ್ಳುವವರ ಬಗ್ಗೆ ದೂ. 100 ರ ಮೂಲಕ ಮಾಹಿತಿ ನೀಡಿದರೆ ಅಂತವರನ್ನು ಬಂಧಿಸಿ, ಸರ್ಕಾರದ ಕ್ವಾರೆಂಟೀನ್ ಗೆ ಕಳುಹಿಸಲಾಗುವುದು ಎಂದು ಭಾಸ್ಕರ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT