ಸಿಎಂ ಬಿಎಸ್ ಯಡಿಯೂರಪ್ಪ 
ರಾಜ್ಯ

ಪ್ರಧಾನಿ ಸೂಚನೆ ಪಾಲಿಸಿ: ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಮನವಿ

ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸೂಚನೆಗಳನ್ನು ಚಾಚು ತಪ್ಪದೆ ಪಾಲಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ಮಾರಕ ವೈರಸ್ ನಿಂದ ನೂರಾರು ಜನರ ಜೀವ ಹಾಗೂ ಅವರ ಕುಟುಂಬ ವರ್ಗದವರ ಹಿತ ದೃಷ್ಟಿಯಿಂದ ನರೇಂದ್ರ ಮೋದಿ ಕರ್ಫ್ಯೂ ಮಾದರಿಯ ಅನಿವಾರ್ಯ ಲಾಕ್ ಡೌನ್ ನ್ನು ಜಾರಿಗೊಳಿಸಿದ್ದಾರೆ. ಇದನ್ನು ಅರ್ಥಮಾಡಿಕೊಂಡು ಜನತೆ ಮನೆಯಲ್ಲೇ ಇರಬೇಕು ಎಂದಿದ್ದಾರೆ,

ಪ್ರಧಾನಮಂತ್ರಿ ಅವರು ನೀಡಿರುವ ಸೂಚನೆಗಳನ್ನು ರಾಜ್ಯದ ಆರೂವರೆ ಕೋಟಿ ಜನರು ಮುತುವರ್ಜಿಯಿಂದ ಪಾಲಿಸುವ ವಿಶ್ವಾಸವಿದೆ.ಯುಗಾದಿ ಹಬ್ಬದ ಸಂದರ್ಭದಲ್ಲಿ ಎಲ್ಲರೂ ಮನೆಯಲ್ಲೇ ಇದ್ದು ರೋಗ ಹರಡಂತೆ ನೋಡಿಕೊಳ್ಳಬೇಕು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಹಾರ್ಮುಜ್ ಮತ್ತೆಂದೂ ಹಿಂದಿನ ಸ್ಥಿತಿಗೆ ಮರಳಲ್ಲ, ನೆತನ್ಯಾಹು ಮಾತು ಕೇಳಿದರೆ ಹೊತ್ತಿ ಉರಿಯುತ್ತೀರಿ; ಅಮೆರಿಕಾಗೆ ಇರಾನ್ ಖಡಕ್ ಎಚ್ಚರಿಕೆ

ಟ್ರಂಪ್ ವಾರ್ನಿಂಗ್ ಬೆನ್ನಲ್ಲೇ ವಸತಿ ಕಟ್ಟಡಕ್ಕೆ ವಾಯುದಾಳಿ: ಇರಾನ್ ನಲ್ಲಿ 13 ಮಂದಿ ಸಾವು!

“Tuesday, 8:00 P.M. Eastern Time"!: ಇರಾನ್'ಗೆ ಮತ್ತೊಂದು ಎಚ್ಚರಿಕೆ ಕೊಟ್ಟ ಟ್ರಂಪ್, ಸರ್ವನಾಶದ ಸುಳಿವು..!

ಅಮೆರಿಕಾ–ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

​ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ: ಕೆಲಕಾಲ ಆತಂಕ ಸೃಷ್ಟಿ

SCROLL FOR NEXT