ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ 
ರಾಜ್ಯ

ಓದುಗರ ಆತಂಕವನ್ನು ದೂರ ಮಾಡಿದ ಸಂಪಾದಕರು: ಸಿದ್ದರಾಮಯ್ಯ ಪ್ರಶಂಸೆ

ಕೊರೊನಾ ವೈರಸ್ ಹುಟ್ಟಿಸಿರುವ ಭೀತಿಯ ಹಿನ್ನೆಲೆಯಲ್ಲಿ ಕನ್ನಡ ಪತ್ರಿಕೆಗಳ ಸಂಪಾದಕರು ಸೇರಿ ಪತ್ರಿಕೆಗಳು ಸುರಕ್ಷಿತವಾಗಿವೆ ಎಂದು ಒಕ್ಕೊರಲಿನ ಭರವಸೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಓದುಗರ ಮನದಲ್ಲಿದ್ದ ಆತಂಕವನ್ನು ದೂರ ಮಾಡಿರುವುದಕ್ಕೆ  ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಕೊರೊನಾ ವೈರಸ್ ಹುಟ್ಟಿಸಿರುವ ಭೀತಿಯ ಹಿನ್ನೆಲೆಯಲ್ಲಿ ಕನ್ನಡ ಪತ್ರಿಕೆಗಳ ಸಂಪಾದಕರು ಸೇರಿ ಪತ್ರಿಕೆಗಳು ಸುರಕ್ಷಿತವಾಗಿವೆ ಎಂದು ಒಕ್ಕೊರಲಿನ ಭರವಸೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಓದುಗರ ಮನದಲ್ಲಿದ್ದ ಆತಂಕವನ್ನು ದೂರ ಮಾಡಿರುವುದಕ್ಕೆ  ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಭಯಭೀತ ಸ್ಥಿತಿಯಲ್ಲಿ ದಿಟ್ಟತನದಿಂದ ಕೆಲಸ ಮಾಡುತ್ತಿರುವ ಮಾಧ್ಯಮ ಕ್ಷೇತ್ರದ ವರದಿಗಾರರು,ಕ್ಯಾಮೆರಾಮೆನ್‌ಗಳು ಮುದ್ರಣಾಲಯದ ಕಾರ್ಮಿಕರು,ಚಾಲಕರು,ಪತ್ರಿಕೆಯ ವಿತರಕರೆಲ್ಲರಿಗೂ ಅಭಿನಂದನೆಗಳು. ಮಾಧ್ಯಮ ಕ್ಷೇತ್ರ ಕೂಡಾ ಅಗತ್ಯ ಸೇವೆ ಎಂದು  ಪರಿಗಣಿಸಿ ರಾಜ್ಯಸರ್ಕಾರ ಇವರ ಸುರಕ್ಷತೆಗೆ ಗಮನನೀಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT