ಸಚಿವ ಸುಧಾಕರ್ ಹಾಗೂ ಸಚಿವ ಶ್ರೀರಾಮುಲು 
ರಾಜ್ಯ

ಕೊರೋನಾ ವೈರಸ್: ಲಾಕ್ ಡೌನ್ ನಿಂದಾಗಿ ನಿತ್ಯ ಜೀವನ ಅಸ್ತವ್ಯವಸ್ಥ ಆಗಿದೆ, ಕ್ಷಮೆ ಇರಲಿ: ಸಚಿವ ಸುಧಾಕರ್

ನಮಸ್ತೇ ಕರ್ನಾಟಕ! ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮಕ್ಕಾಗಿ, ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ  ನಾಡಿನ ಜನರ ಕ್ಷಮೆಯಾಚನೆ ಮಾಡಿದ್ದಾರೆ.

ಬೆಂಗಳೂರು: ನಮಸ್ತೇ ಕರ್ನಾಟಕ! ಇಂದು ಎರಡನೇ ದಿವಸದ ಕರ್ಫ್ಯೂ. ಜೀವನ ಬೇಕು ಆದರೆ ಜೀವ ಅದಕ್ಕಿಂತ ಮುಖ್ಯ. ನಿತ್ಯ ಜೀವನ ಅಸ್ತವ್ಯವಸ್ಥೆ ಆಗಿದೆ. ಕ್ಷಮೆ ಇರಲಿ ಇದು ನಿಮ್ಮ ಕ್ಷೇಮಕ್ಕಾಗಿ, ಧನ್ಯವಾದಗಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮೂಲಕ  ನಾಡಿನ ಜನರ ಕ್ಷಮೆಯಾಚನೆ ಮಾಡಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿ, ಕೋವಿಡ್‌ 19 ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳ ಪರಿಶೀಲನಾ ಸಭೆಯನ್ನು ಬಳ್ಳಾರಿ ಹಾಗೂ ಚಿತ್ರದುರ್ಗದಲ್ಲಿ ನಡೆಸಲಿದ್ದೇನೆ. ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿರುವ ಕಾರಣ  ಮುಂಜಾಗೃತ ದೃಷ್ಟಿಯಿಂದ ಅಧಿಕಾರಿಗಳನ್ನು ಹಾಗೂ ಆಸ್ಪತ್ರೆ ಸಿಬ್ಬಂದಿಗಳನ್ನು ಹೊರತುಪಡಿಸಿ, ಬೇರೆ ಯಾರನ್ನೂ ಭೇಟಿ ಮಾಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡದಿದ್ದರೆ ಅಮೆರಿಕಕ್ಕೆ 'ದೊಡ್ಡ ಅವಮಾನ': Donald Trump

ಸುಂಕ ಅನಿಶ್ಚಿತತೆ ಮಧ್ಯೆ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಕಾಯ್ದುಕೊಂಡ RBI

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು..! 2 Cough Syrup ನಿಷೇಧ! ICMR ತಂಡ ದೌಡು

ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 69ಕ್ಕೆ ಏರಿಕೆ

35ರ ಮಹಿಳೆಯೊಂದಿಗೆ 75 ವರ್ಷದ ವೃದ್ಧನ ಮದುವೆ, ಮೊದಲ ರಾತ್ರಿ ಬೆನ್ನಲ್ಲೇ ಸಾವು!

SCROLL FOR NEXT