ಸಂಗ್ರಹ ಚಿತ್ರ 
ರಾಜ್ಯ

ವೈರಮುಡಿ ಉತ್ಸವ ಮುಂದೂಡುವ ಪ್ರಶ್ನೆಯೇ ಇಲ್ಲ: ಮಂಡ್ಯ ಜಿಲ್ಲಾಧಿಕಾರಿ

ವಿಶ್ವವಿಖ್ಯಾತ ವೈರಮುಡಿ ಉತ್ಸವ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ: ವಿಶ್ವವಿಖ್ಯಾತ ವೈರಮುಡಿ ಉತ್ಸವ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ನಿರ್ದಿಷ್ಟ ನಕ್ಷತ್ರದಲ್ಲೇ ವೈರಮುಡಿ ಉತ್ಸವ ಮಾಡಬೇಕಿದೆ, ಅದನ್ನು ಮುಂದೂಡಿ, ಬೇರೆ ದಿನ ಮಾಡಲು ಸಾಧ್ಯವಿಲ್ಲ. ಹಾಗಾಗಿಯೇ ಅಂದೇ ಸರಳವಾಗಿ, ನಾಮಕಾವಸ್ತೆಗೆ ಆಚರಿಸಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಐದಾರು ಅರ್ಚಕರು, ಒಂದಿಬ್ಬರು ಅಧಿಕಾರಿಗಳ ಸಮ್ಮುಖದಲ್ಲಿ ಆಚರಿಸಲಾಗುವುದು. ಕುಟುಂಬ ಸದಸ್ಯರಿಗೂ ನಿರ್ಬಂಧವಿದೆ. ಮುಖ್ಯ ದ್ವಾರದಲ್ಲೇ ಪೊಲೀಸರ ನಿಯೋಜನೆ ಮಾಡಿ, ಒಳ ಪ್ರವೇಶಿಸುವ ಎಲ್ಲರನ್ನೂ ಸ್ಕ್ರೀನಿಂಗ್ ಮಾಡಲಾಗುತ್ತೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

International Yoga Day 2026: ವಯಸ್ಸನ್ನು ಮೀರಿಸುವ ಆರೋಗ್ಯದ ಮಂತ್ರ ಯೋಗ, 50ಕ್ಕಿಂತ 70ರ ವಯಸ್ಸಿನಲ್ಲಿ ಹೆಚ್ಚು ಆರೋಗ್ಯವಂತರಾಗೋಣ: ಪ್ರಧಾನಿ ಮೋದಿ

'ಎಲ್ಲದಕ್ಕೂ ಮಿತಿ ಇರಬೇಕು.. ಪ್ರಧಾನಿ ಹೇಳದೇ ಇದ್ದ ಮಾತನ್ನೂ ಕೇಳಬಲ್ಲರು': ಮೋದಿ ಬಗ್ಗೆ Shashi Tharoor 'ಮೆಚ್ಚುಗೆ', ಕಾಂಗ್ರೆಸ್ ವಾಗ್ದಾಳಿ

ಒಪ್ಪಂದದ ಹೊರತಾಗಿಯೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ರೊಚ್ಚಿಗೆದ್ದ ಇರಾನ್; ಹಾರ್ಮುಜ್ ಜಲಸಂಧಿ ಮತ್ತೆ ಬಂದ್!

ನೂತನ 'ಪ್ರಜಾ ಸೇವೆ ಇಲಾಖೆ' ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ!

3rd ODI: 22 ವರ್ಷಗಳ ಹಳೆಯ ದಾಖಲೆ ಕೇವಲ 6 ಎಸೆತಗಳಲ್ಲಿ ಮುರಿದ ಭಾರತ