ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ಜನಸಾಮಾನ್ಯರಿಗೆ ಅಗತ್ಯವಸ್ತುಗಳಿಗೆ ತೊಂದರೆಯಾಗದು-ಯಡಿಯೂರಪ್ಪ ವಿಡಿಯೋ ಸಂದೇಶ

ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ಈ ಕುರಿತು ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ಜನ ಸಾಮಾನ್ಯರಿಗೆ ಅಗತ್ಯವಾಗಿರುವ ಹಣ್ಣು ತರಕಾರಿ, ದಿನಸಿ ಪದಾರ್ಥಗಳು, ರೈತರಿಗೆ ಗೊಬ್ಬರ, ಬಿತ್ತನೆ ಬೀಜ, ಕೀಟ ನಾಶಕಗಳು ಲಭ್ಯವಾಗುವಂತೆ ಸೂಚಿಸಲಾಗಿದೆ. 

ಜನರು ತಮ್ಮ ಮನೆಯ ಆಸುಪಾಸಿನಲ್ಲೇ ಅಗತ್ಯ ವಸ್ತುಗಳನ್ನು ಖರೀದಿಸುವಂತೆ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಸಿಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ

ವೈದ್ಯರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರ ಬಾಡಿಗೆ ಮನೆ ಮಾಲೀಕರಿಂದ ಯಾವುದೇ ರೀತಿಯ ತೊಂದರೆಯಾಗದಂತೆ  ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video