ರಾಜ್ಯ

ಕೊರೋನಾ ವೈರಸ್: ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ, ಆಹಾರ ಪೊಟ್ಟಣ ವಿತರಣೆ

ಅಗತ್ಯ ವಸ್ತುಗಳು ಸೇವೆಗಳ ಅನಿಶ್ಚಿತತೆ, ಗೊಂದಲಗಳ ನಡುವೆ ಭಾರತ ಲಾಕ್ ಡೌನ್ ನ 5ನೇ ದಿನಕ್ಕೆ ಭಾನುವಾರ ಕಾಲಿಟ್ಟಿದ್ದು  ಬೆಂಗಳೂರಿನ ಹಲವು ಇಂದಿರಾ ಕ್ಯಾಂಟೀನ್ ಗಳಲ್ಲಿ ನಿರ್ಗತಿಕರು, ವಲಸಿಗ ಕೂಲಿ ಕಾರ್ಮಿಕರು, ಹಿರಿಯರ ವೃದ್ಧಾಶ್ರಮ, ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವುದು ಕಂಡುಬಂತು.

ಬೆಂಗಳೂರು:ಅಗತ್ಯ ವಸ್ತುಗಳು ಸೇವೆಗಳ ಅನಿಶ್ಚಿತತೆ, ಗೊಂದಲಗಳ ನಡುವೆ ಭಾರತ ಲಾಕ್ ಡೌನ್ ನ 5ನೇ ದಿನಕ್ಕೆ ಭಾನುವಾರ ಕಾಲಿಟ್ಟಿದ್ದು  ಬೆಂಗಳೂರಿನ ಹಲವು ಇಂದಿರಾ ಕ್ಯಾಂಟೀನ್ ಗಳಲ್ಲಿ ನಿರ್ಗತಿಕರು, ವಲಸಿಗ ಕೂಲಿ ಕಾರ್ಮಿಕರು, ಹಿರಿಯರ ವೃದ್ಧಾಶ್ರಮ, ಬಡವರಿಗೆ ಇಂದಿರಾ ಕ್ಯಾಂಟೀನ್ ನಲ್ಲಿ ಆಹಾರ ಪೊಟ್ಟಣಗಳನ್ನು ವಿತರಿಸುತ್ತಿರುವುದು ಕಂಡುಬಂತು.

ಸಕಾರಣವಿಲ್ಲದೆ ಮನೆಯಿಂದ ವಾಹನಗಳಲ್ಲಿ ಹೊರಬಂದು ತಿರುಗಾಡುತ್ತಿದ್ದವರನ್ನು ಬೆಂಗಳೂರು ಪೊಲೀಸರು ವಿಚಾರಣೆ ನಡೆಸಿ ವಾಪಸ್ ಕಳುಹಿಸುತ್ತಿರುವುದು ಕಂಡುಬಂತು. ಇಂದು ಸುಮಾರು 2 ಸಾವಿರ ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ.

ಹುಬ್ಬಳ್ಳಿ –ಧಾರವಾಡದಲ್ಲಿ ಮಹಿಳೆಯರು ಸ್ಯಾನಿಟೈಸರ್, ಮಾಸ್ಕ್ ಗಳನ್ನು ಕೊಳ್ಳಲು ಪರದಾಡುತ್ತಿದ್ದರು.

ಜನರು ಮನೆಯಲ್ಲಿಯೇ ಕುಳಿತು ಕೊರೋನಾ ವೈರಸ್ ಸೋಂಕು ಹಬ್ಬದಂತೆ ಸಹಕರಿಸಿ, ನಿಮ್ಮ ಮನೆ ಬಾಗಿಲಿಗೆ ಸಾಧ್ಯವಾದಷ್ಟು ಸೇವೆಗಳನ್ನು ಒದಗಿಸುತ್ತೇವೆ ಎಂದು ಕಲಬುರಗಿ ನಗರ ಆಯುಕ್ತ ರಾಹುಲ್ ಪಂಡ್ವೆ ಮನವಿ ಮಾಡಿದ್ದಾರೆ.

ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸರ್ವಪಕ್ಷಗಳ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾತುಕತೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಆಡಳಿತ ಪಕ್ಷ ನಾಯಕರು ಮತ್ತು ಪ್ರತಿಪಕ್ಷದಿಂದ ಸಿದ್ದರಾಮಯ್ಯ ಭಾಗವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT