ಬೆಂಗಳೂರು ವ್ಯಕ್ತಿ 
ರಾಜ್ಯ

ಮಾನವೀಯತೆ: 6 ದಿನದಲ್ಲಿ ನಿರ್ಗತಿಕರಿಗೆ 3 ಸಾವಿರ ಆಹಾರ ಪೊಟ್ಟಣ ವಿತರಿಸಿದ ಬೆಂಗಳೂರಿಗ!

21 ದಿನಗಳ ಲಾಕ್ ಡೌನ್ ನಿಂದಾಗಿ ಭಾರತ ಅಕ್ಷರಶಃ ತತ್ತರಿಸಿದ್ದು ಅನ್ನ ಆಹಾರವಿಲ್ಲದೆ ಲಕ್ಷಾಂತರ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಬೆಂಗಳೂರು: 21 ದಿನಗಳ ಲಾಕ್ ಡೌನ್ ನಿಂದಾಗಿ ಭಾರತ ಅಕ್ಷರಶಃ ತತ್ತರಿಸಿದ್ದು ಅನ್ನ ಆಹಾರವಿಲ್ಲದೆ ಲಕ್ಷಾಂತರ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಲಾಕ್‌ಡೌನ್ ಮಧ್ಯೆ, ತಿನ್ನಲು ಆಹಾರವಿಲ್ಲದ ಹಲವಾರು ಜನರಿದ್ದಾರೆ. ಶಿವಾಜಿನಗರ ನಿವಾಸಿ ಎ.ಎಸ್. ಖಾನ್ ಅವರು ಮತ್ತು ಅವರ ಸ್ನೇಹಿತರು ಆಟೋ ಚಾಲಕರು, ಭಿಕ್ಷುಕರು, ಮನೆಯಿಲ್ಲದವರು ಮತ್ತು ಇತರ ದುರ್ಬಲ ಗುಂಪುಗಳಿಗೆ ಆಹಾರದ ಪೊಟ್ಟಣಗಳನ್ನು ನೀಡಿ ಮಾನೀಯತೆ ಮೆರೆದಿದ್ದಾರೆ.

ಲಾಕ್ ಡೌನ್ ಆದೇಶ ಬಂದ ನಂತರ ಇವರು ಕಳೆದ ಆರು ದಿನಗಳಲ್ಲಿ ಅವರು ಪಲಾವ್, ಗೀ ರೈಸ್ ಮತ್ತು ಮೊಸರ 3,000 ಪ್ಯಾಕೆಟ್ ಗಳನ್ನು ವಿತರಿಸಿದ್ದಾರೆ. ಕೊರೋನಾ ವೈರಸ್ ಹರಡುವಿಕೆಯನ್ನು ತಪ್ಪಿಸಲು ಪ್ರಧಾನ ಮಂತ್ರಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT