ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಲಾಕ್‌ಡೌನ್ ನಿಂದ ಹಣ್ಣು ಮಾರಾಟ ಮಾಡಲಾಗದೆ ರೈತ ಆತ್ಮಹತ್ಯೆ

ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೆ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಕಲಬುರಗಿ: ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೇ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಜಿಲ್ಲೆ ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದ ರೈತ ಕಲ್ಲಂಗಡಿ ಹಣ್ಣು ಸರಬರಾಜು ಮಾಡಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

45 ವರ್ಷದ ಚಂದ್ರಕಾಂತ ಬಿರಾದಾರ ಎಂಬುವವರು ಸೋಮವಾರ ರಾತ್ರಿ ತಮ್ಮ ಜಮೀನಿನಲ್ಲಿಯೇ ನೇಣಿಗೆ ಶರಣಾಗಿದ್ದಾರೆ. 

ಮೃತ ಚಂದ್ರಕಾಂತ ಅವರು ತಮ್ಮ 3 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಹಣ್ಣು ಬೆಳೆದಿದ್ದರು. ಆದರೆ, ಲಾಕ್ ಡೌನ್ ಆದ ಹಿನ್ನೆಲೆಯಲ್ಲಿ ಬೆಳೆದ ಹಣ್ಣುಗಳನ್ನು ಸಾಗಾಟ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್