ಸುಧಾ ನಾರಾಯಣಮೂರ್ತಿ 
ರಾಜ್ಯ

ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್‌ ಕಾರ್ಡ್‌ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ

ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು

ರಾಜ್ಯ ಸರಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ತೀರ ಗಂಭೀರವಾಗಿದೆ.ಇಂತಹ ಬಿಪಿಎಲ್‌ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಕೂಡಾ ದಿನಸಿ ವಸ್ತುಗಳನ್ನು ವಿತರಿಸಲಾಯಿತು

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. 

ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕರೋನಾ ದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದ್ದು, ಪ್ರತಿದಿನ ಬೆಂಗಳೂರು ನಗರದಲ್ಲಿ ಒಂದೊಂದು ಕಡೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT