ಸುಧಾ ನಾರಾಯಣಮೂರ್ತಿ 
ರಾಜ್ಯ

ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್‌ ಕಾರ್ಡ್‌ ಇಲ್ಲದ ಮತ್ತು ವಿಶೇಷ ಚೇತನರಿಗೆ ದಿನಸಿ ಸಾಮಗ್ರಿ ವಿತರಣೆ

ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ  ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದು, ಇನ್ಫೋಸಿಸ್ ಪ್ರತಿಷ್ಠಾನದಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿಲ್ಲದ ಮತ್ತು ವಿಶೇಷ ಚೇತನರಿಗೆ ಪಡಿತರ ಧಾನ್ಯ ವಿತರಿಸಲಾಯಿತು

ರಾಜ್ಯ ಸರಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ತೀರ ಗಂಭೀರವಾಗಿದೆ.ಇಂತಹ ಬಿಪಿಎಲ್‌ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಕೂಡಾ ದಿನಸಿ ವಸ್ತುಗಳನ್ನು ವಿತರಿಸಲಾಯಿತು

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ 500 ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. 

ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕರೋನಾ ದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದ್ದು, ಪ್ರತಿದಿನ ಬೆಂಗಳೂರು ನಗರದಲ್ಲಿ ಒಂದೊಂದು ಕಡೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT