ಎಣ್ಣೆಗಾಗಿ ಕ್ಯೂನಲ್ಲಿ ನಿಂತಿರುವ ಕುಡುಕರು 
ರಾಜ್ಯ

ಎಣ್ಣೆಗಾಗಿ ತಮಿಳುನಾಡಿನಿಂದ ಕರ್ನಾಟಕಕ್ಕೆ ಬಂದ ಮದ್ಯ ಪ್ರಿಯರು!

ರಾಜ್ಯಾದ್ಯಂತ ಮದ್ಯದಂಗಡಿಗಳು ಓಪನ್ ಆಗಿದ್ದು,ಮದ್ಯ ಖರೀದಿಗೆ ಜನರು ಮುಗಿ ಬೀಳುತ್ತಿದ್ದಾರೆ. ಬೆಳಗ್ಗೆಯಿಂದಲೂ ಕಿಲೋ ಮೀಟರ್ ದೂರದವರೆಗೂ ಕ್ಯೂನಲ್ಲಿ ನಿಂತಿರುವ ಜನರು ಮದ್ಯ ಖರೀದಿಸಿ ಸಂಭ್ರಮಪಡುತ್ತಿದ್ದಾರೆ.

ಬೆಂಗಳೂರು:ರಾಜ್ಯಾದ್ಯಂತ ಮದ್ಯದಂಗಡಿಗಳು ಓಪನ್ ಆಗಿದ್ದು,ಮದ್ಯ ಖರೀದಿಗೆ ಜನರು ಮುಗಿ ಬೀಳುತ್ತಿದ್ದಾರೆ. ಬೆಳಗ್ಗೆಯಿಂದಲೂ ಕಿಲೋ ಮೀಟರ್ ದೂರದವರೆಗೂ ಕ್ಯೂನಲ್ಲಿ ನಿಂತಿರುವ ಜನರು ಮದ್ಯ ಖರೀದಿಸಿ ಸಂಭ್ರಮಪಡುತ್ತಿದ್ದಾರೆ.

ಈ ಮಧ್ಯೆ ಎಣ್ಣೆಗಾಗಿ ತಮಿಳುನಾಡಿನಿಂದಲೂ ಮದ್ಯ ಪ್ರಿಯರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಅತ್ತಿಬೆಲೆಯಲ್ಲಿ ವೈನ್ ಶಾಪ್ ಬಳಿ ಮದ್ಯ ಖರೀದಿಗೆ ಕ್ಯೂನಲ್ಲಿ ನಿಂತಿದ್ದ ತಮಿಳುನಾಡಿನ ಕುಡುಕರ ಮೇಲೆ ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ.

ಅಂತರ ರಾಜ್ಯಗಳ ನಡುವೆ ಗಡಿ ಬಂದ್ ಆಗಿದ್ದರೂ ತಮಿಳುನಾಡಿನಿಂದ ಮದ್ಯ ಪ್ರಿಯರು ಹೇಗೆ ಕರ್ನಾಟಕಕ್ಕೆ ಬಂದರು, ಅವರನ್ನು ರಾಜ್ಯದೊಳಗೆ ಹೇಗೆ ಬಿಡಲಾಯಿತು ಎಂಬುದು ಇದೀಗ ಯಕ್ಷಪ್ರಶ್ನೆಯಾಗಿದೆ. 

ತಮಿಳುನಾಡಿನಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ಎಣ್ಣೆಗಾಗಿ ಕುಡುಕರ ತಂಡ ಕರ್ನಾಟಕ್ಕೆ ಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT